Friday, January 30, 2009

ಮದುವೆ ಎಂಬ ಮಹಾ ಯುದ್ದ !!!!!!!

ಹೌದು ನಾನು ಹೇಳ್ತಾ ಇರದು ಮಲ್ನಾಡ್ ಅದರಲ್ಲೂ ಉತ್ತರ ಕನ್ನಡ ಹುಡಗರ ಪರಿಸ್ಥಿತಿ ಬಗ್ಗೆ . ಅರ್ತ ಆಗಿಲ್ವ , ಈಸ್ಟೆ ಕಣ್ರೀ ನಮ್ಮ ಕಡೆ ಇಗ ಹುಡಿಗಿರು ಕಡಿಮೆ ಆಗಿದ್ದರೆ . ಸಾರೀ ಹುಡ್ಗಿರು ಕಡಿಮೆ ಅಗಿಲ್ಲ ಆದ್ರೆ ಮನೆ ಯಲ್ಲಿರುವ ಹುಡಗರಿಗೆ ಹುಡ್ಗಿರು ಸಿಗೋದು ಕಡಿಮೆ ಆಗಿದೆ . ಕರಣ ಈಸ್ಟೇ ಏನು ಅಂದ್ರೆ ಪೇಟೆ ಜೀವನ ಸೆಳೆತ ......ಯಾಕ್ರಿ ಬೇಕು ಈ ಪೇಟೆ ಜೀವನ ?ಈ ಟ್ರಾಫಿಕ್ , ಈ ಟೆನ್ಶನ್ ...ಮನೀಂದ ಹೊರಗಡೆ ಹೋದ್ರೆ ಬರದು ಡೌಟ್ ಈಂಥ ಪರಿಸ್ಥಿತಿ ಅಲ್ಲಿ ಯಾಕೆ ಈ ಹುಡ್ಗಿರು ಸಿಟಿ ಜೀವನ ದ ಬಗ್ಗೆ ಒಲವು ತೋರುಸ್ತಾರೆ ನಾ ಕಾಣೆ ಒಕೆಯ್ . ಏನೇ ಆಗಲಿ ವಿಷೆಯ ಏನೆಂದರೆ ಈಗ ಹುಡ್ಗಿರ ಮನಸ್ಸು ಬದಲಾಗಿದೆ ಕರಣ ಆ ದೇವರಿಗೆ ಗೊತ್ತು ಈಲ್ಲ ಹುಡ್ಗಿರ ತಂದೆ ತಾಯಿ ಮನಸ್ಸು ಮೆನ್ತಲಿಟಿ ಎರಡು ಬದಲಾಗಿದೆ ಒಕೆಯ್ ಇದರಲ್ಲಿ ಎಷ್ಟು ಹುಡ್ಗಿರ ತಪ್ಪು ಎಷ್ಟು ಹುಡ್ಗರ ತಪ್ಪು ಅಂಥ ಯೋಚನೆ ಮಾಡೋಕ್ಕೆ ಟೈಮ್ ಎಲ್ಲ .....ಬಟ್ ನಾನು ಇದರಲ್ಲಿ ಹೇಳೋದ್ ಏನಂದ್ರೆ ...ಬೆಂಗಳೂರು ಅಲ್ಲಿ ಎದ್ದ ಕ್ಷಣ ಅವನು ಒಳ್ಳೆ ಅವನು ಅಲ್ಲ ....ಅವನು ಸಾಫ್ಟ್ವೇರ್ ಕಂಪನಿ ಅಲ್ಲಿ ವರ್ಕ್ ಮಾಡದಕ್ಷಣ ಸಾಫ್ಟ್ವೇರ್ ಎನ್ಜೇನೇರ ಅಲ್ಲ .....ಸಾಫ್ಟ್ವೇರ್ ಕಂಪನಿ ಅಲ್ಲಿ ಎಲ್ಲರಿಗು ೫೦,೦೦೦ ಸಲರಿ ಕೊಡಲ್ಲ .....ಈಲ್ಲ್ಲ ಕಿಂತ ಮುಖ್ಯ ವಾಗಿ ..ಬೆಂಗಳೂರು ಸಾಗರ ..ಎಲ್ಲರಿಗು ಈಲ್ಲಿ ಕೆಲಸ ಸಿಗುತ್ತೆ ...ಆದ್ರೆ ಆ ಕೆಲಸದಲ್ಲಿ ಅವನು ಬದಕೊದೆ ಕಷ್ಟ .....ಪ್ರಾಯ ಎಂಬ ಕುದರೆ ಏರಿ ಮದವೇ ಗೆ ಮುಂದಾಗುತ್ತಾನೆ ....ಆ ಮೇಲೆ ಗೊತ್ತಗುತೆ ಈದೆ ಜೀವನ .... so think once wich life is beeter ..city or rural, we dont know where we can get good life. money is doesnt mattert in life, even village guy also earn money easily by using his property. u know one think in north kanara pepople only very rich agricultur field all over karnataka .
ಈರುವದೆಲ್ಲವ ಬಿಟ್ಟು ಈರದುದರ ಕಡಗೆ ನಡೆಯುದೆ ಜೀವನ !!!!!

Sunday, December 28, 2008

Money Money...Apna Sapna

How to Develop Money Making Ideas

Ideas:
It isn't the billions of ideas, that pop up in the minds of humans around the globe that make money. Very few ideas are worth the time it took for the thought. Most ideas are fleeting "sparks" that go no place and are forgotten before the next day. Of the ideas that are good, very few are followed up and ever end up as a worthwhile development in the market place. Most people are just not oriented to do anything about their ideas, while others believe it would take too much of their time and money to follow through to completion. This leaves the market place wide open for the person who learns how to "Create" Profitable Ideas! There are three major formats you can use to create profitable idea: 1.Find something that already exists, the presence of which has never been known before. 2.Invent something. Most inventions are merely new arrangements of things that have already been invented. 3.Alter or improve in any number of different ways something that already exists. As you "Create" ideas, write them down. What you dream up can be your key to great wealth. Keep your mind "open" as you go through each day. What did you notice in the department store that would reduce costs, save money or increase sales if some simple procedure were added or something changed? Ideas for improvements are one of the most valuable things you can contribute to society and at the same time add to your bank account. To create ideas for improvements, consider every possibility and alternative for the thing you want to improve. Learn to create ideas by evaluating all the different aspects of the product, method or concept you are interested in. Put your imagination and subconscious to work and write down your thoughts pertaining to each of the things you expect to improve. Use the New Wealth, "Idea Format" that follows as your guide for creating Money-Making improvements. Idea Format: List the things you want to improve: Why should it be improved? Who will benefit from the improvement? What is wrong with it at the present time? Did someone else cause a problem with it? How do you propose to improve it? Do you have the facilities to do the work required? Do you have the know-how to do the work required to improve it? Exactly what part needs to be improved? Should it be smaller? Larger? Should the color be different? Would more activity help make it better? Could it be combined with something else to make it more practical? Would a different basic material work better? Is it too complicated, could it be simplified? Would a substitute be more meaningful? Is it priced too high? Would a change in personnel help the situation? Can the shape be changed to advantage? Can a new marketing plan make the difference? Is it safe? Can it be mass produced to bring the unit cost down? Should the appearance be changed... streamlined? Is there an adequate guarantee? What can make it appeal to a bigger audience? Would new packaging or trade name enhance it? Can it be made heavier, lighter, higher or lower? Can it be franchised? Is there a good maintenance program to back it up? Can financing be simplified? List ways to increase production: List ways to increase sales: List ways to reduce costs: List ways to increase efficiency: List ways to improve quality and increase profits! What can be done with it to satisfy more people? This New Wealth "Idea Format" will start the ideas "sparking" and as related ideas come to mind write them down in every variation you can think of. Do not judge the good or bad points of the ideas as they materialize to you, just write them down and judge them afterwards. You will stop the flow of ideas if you are critical of your thoughts before you put them on paper. When you have answered everything you can about the product or concept and know how it fits in with your plans, sit down and evaluate all the details you have written. After you have found (created) a good idea, follow it up with questions on what should be your next move in order to do something about it, then act! Get it moving. Expose it to the world with sufficient tests to determine the value! Come up with ideas that are still in the processing stage rather than get stuck on several vague points that may be worked out later as your subconscious goes to work. If your idea fails, so what; you are just that much closer to finalizing another one, then another... until a useful more valuable idea is born. Every manufacturing plant, retailer, attorney, accountant; every business person, large or small, cannot continue to operate in the competitive world of today without someone in the organization constantly coming up with new and better ideas! Old ideas drop by the wayside as new ideas take their place. Old companies without new ideas fade away. Those who learn and know how to create ideas and anticipate the changes needed, as the future evolves, have the opportunity to be a great success with big money-making potential! Another "tool" you can use to help dream up that million idea, is to spend several minutes each evening, relaxed with your eyes closed. Pick any object that comes to mind and try to change it in your "mind's eye". Change it in every manner you can think of to improve it. The following evening pick another subject or object and repeat the process. Soon you will be using 20% of your brain power instead of the 10% normally used by the average person. As your knowledge and "brain power" increase so will your bank account. Just think what we could accomplish if we could get the other 80% of our brain power working? On second thought, let's not try to get 100% efficiency out of your human computer . . . we would probably blow up the world for sure. Protecting Your Idea When you have come up with a good idea, write a full description of it and make a sketch if necessary. Place the written information, the sketch and any other pertinent facts or documents in an envelope addressed to yourself. Have the post office seal the envelope with a date stamp over the flap, then send it to yourself by registered mail. Keep the envelope, unopened, in the event you need to prove ownership. Of course if your product has a properly registered trade mark, has been copyrighted, or you have a U.S. patent you are protected from infringement. A Few Idea "Sparks" ! When you come up with an idea, program or product that is so superior in style or performance that it is unbelievable you may need a notarized statement to assure your customer you are offering an honest deal. Make a habit of examining each piece of correspondence you receive, taking care of it right at the time, do what is necessary right then. Never put it aside to be handled a second time if it all practical. This can save more time than anything else for an executive who handles a large amount of correspondence and mail. You can also save many more hours each week by doing several of the most important things that need to be done each day before you take up other, time consuming important details. Another good way to "spark" ideas is to go through the classified and want ads in the newspaper ... Also the yellow pages of your telephone directory. As you read, think of something that would be of value to the company or person, or enhance the item you are reading about. In summary, learn to develop ideas from observing everyday things and details. Think of what could make something better. Dwell on things that have a large marketing audience, something that everyone needs and wants. Write your ideas down. Put a pencil and pad at your night stand. When you remember a good dream... don't just lay there, by morning you will forget it... Jot it down on the pad. You will be surprised what you can dream up! Maybe the million dollar idea will magically appear on your pad tomorrow morning!

sas Feature and Growth

Area of responsibility and tasks
You will play an active role in X's activities with regard to CRM and customer loyalty. Activities within these areas are always carried out on the basis of the analyses for which you are responsible - analyses that are primarily created using the SAS and CDM systems. In addition, you will assist the Marketing Department in defining requirements for campaigns, including preparing reports, data validation, response handling, processing of campaign results, data import and export. Ultimately, you are the department's requester of and super-user of X's CRM systems.

Saturday, December 27, 2008

Pics Of Uttara Kannada


Canel River


Shrangara

Kumta Market




Tengu




Nammuru




Joga Falla Only








Nammuru




Adike




Halakki Women







Banavasi Temple





Honnavara Bridge





God Ganapathi Idagunji











Clinical Research now Is it BOOming...Why??




Clinical Research An Emerging Career






ShareThis
Take your first step into Clinical Research Industry. Click here www.crocareers.inMake a decision now, take up clinical research as a career option, and join the 6 part Free Foundation course in Clinical Research now! www.crocareers.in The free course will give you a brief overview of the topics that will be covered in the full Certified Clinical Research Professional (CCRP) course and also about the clinical research industry.CCRP is industry oriented, practical and affordable.Our dedicated trainers will support right from the start till you succeed.An estimated 100,000+ clinical trials are carried out throughout the world. Thousands of trials are conducted in India.Eligibility: B.Pharm, M.Pharm, MBBS, MD, BDS, MDS, BPT, MPT, BAMS, BHMS, B.Sc , M.Sc ( Nursing, Microbiology, Biotechnology, Lab science, Genetics, Nutrition, Botany, Zoology ). Rewarding career opportunities in CROs (Contract Research Organizations), Pharmaceutical companies, Hospitals and biotech companies.CCRP course consists of 4 modules tailored to meet the industry needs. The timeframe for the course is 12 weeks. This course syllabus would help you get better equipped with the fundamentals, know the verticals in clinical research and helps you gain the skills you require to perform well in this industry, which in-turn throws open more career opportunities at you.Join the 6 part Free Foundation course in Clinical Research now! www.crocareers.in Mail us at info@crocareers.in for more details

Friday, December 26, 2008

ಕಾಡು ಹರಟೆ
ಕಾಡು, ಝರಿ, ನೆನಪುಗಳು, ಬೆಟ್ಟ, ಬೆಳದಿಂಗಳು, ಕತೆ, ಸುಸ್ತು, ಚಾರಣ, ಜೋಶ್... confusion, decision, friends... ಹೀಗೆ ಇನ್ನೂ ಅನೇಕ ವಿಷಯಗಳು ಇಣುಕೋ ತಾಣ.
Friday, 26 December, 2008

ಮುಕ್ತಿ ಹೊಳೆ
ತುಂಬಾ ದಿನಗಳಿಂದ ಬ್ರಹ್ಮಗಿರಿಗೆ ಹೋಗಬೇಕು ಅನ್ಕೊಂಡಿದ್ವಿ. ಈ ಸಾರಿ 15 ದಿನ ಮುಂಚಿತವಾಗಿ ಬ್ರಹ್ಮಗಿರಿಗೆ ಹೊಗೊ ವ್ಯವಸ್ತೆ ಮಾಡಿಕೊಂಡು ತಯಾರಾಗಿದ್ದೆವು. ಆದರೆ ಹೊರಡೋ 3 ದಿನಗಳ ಮೊದಲು ಬ್ರಹ್ಮಗಿರಿಗೆ ಫೋನಾಯಿಸಿದಾಗ "ಸಾರ್ ನೀವು ಮತ್ತೆ ಫೊನ್ ಮಾಡಲಿಲ್ಲವಲ್ಲ ಅದುಕ್ಕೆ ಬೇರೆಯವರಿಗೆ ಬುಕ್ಕಿಂಗ್ ಮಾಡಿದ್ದೀವಿ. ನೀವು ಮುಂದಿನ ವಾರ ಬನ್ನಿ" ಎಂದು ನಿರಾಯಸವಾಗಿ ಹೇಳಿ ನಮ್ಮ ಉತ್ಸಾಹಕ್ಕೆ ಕಲ್ಲೇಟು ಹಾಕಿದ್ದ ಅಲ್ಲಿನ ಅರಣ್ಯಾಧಿಕಾರಿ.ಬರಗಾಲದಲ್ಲಿ ಅಧಿಕ ಮಾಸ - ನಾವು ಮೊದಲೇ 3 ತಿಂಗಳಿಂದ ಎಲ್ಲೂ ಹೊಗಿಲ್ಲ, ಹಾಗಾಗಿ ಈ ಮಾಸ್ಟರ್ ಪ್ಲಾನ್ ಹಾಕ್ಕಿದ್ರೆ ಇದೂ ಉಲ್ಟಾ ಹೊಡಿತಲಪ್ಪ. ಮುಂದೇನು ಅಂತ ಜಗದೀಶ ಮತ್ತು ಲವ್ಸ್ಯೂ ರಾಘವೇಂದ್ರನಿಗೆ ಫೋನ್ ಮಾಡಿ ನವೆಂಬರ್ 15-16 ತಾರಿಖು ಬಹಳ ಮುಂಚೆನೇ ಗೊತ್ತು ಮಾಡಿರೊದ್ರಿಂದ ಬೇರೆ ಎಲ್ಲಾದರೂ ಹೋಗೋಣ ಎಂದೆ. ಜಗದೀಶ ಮುಕ್ತಿ ಹೊಳೆಗೆ ಈ ಮುಂಚೆ ಒಂದು ಸಾರಿ ಹೊಗಿದ್ದರಿಂದ ಅಲ್ಲಿಗೆ ಹೋಗೋ ನಿರ್ಧಾರ ಮಾಡಿದೆವು.ಆ ಬ್ಲಾಗು ಈ ಬ್ಲಾಗು ಓದಿ ಮುಕ್ತಿ ಹೊಳೆ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಎಲ್ಲಾ ಬ್ಲಾಗುಗಳಲ್ಲೂ, ದಾರಿ ಸಿಗದೆ ಕಳೆದು ಹೊಗೋ ಸಾಧ್ಯತೆಗಳು ಇದೆ ಸ್ವಲ್ಪ ಹುಷಾರು ಎಂದು ಎಚ್ಚರಿಸಿದ್ದರು. ಬ್ಲಾಗ್ ಬರೆದವರೆಲ್ಲಾ ಅಲ್ಲಿ ಉಳಿದುಕೊಳ್ಳೊಕೆ ಮಹದೇವ ನಾಯಕರ ಮನೆಗೆ ಹೊಗಿದ್ದರು. ಜಗದೀಶನೂ ಮುಕ್ತಿಹೊಳೆಗೆ ಹೋದಾಗ ಅಲ್ಲೇ ಉಳಿದಿದ್ದ ಆದರೆ ಅವರ ಫೋನ್ ನಂಬರ್ ಎಲ್ಲೂ ಸಿಗಲಿಲ್ಲ. ಹಾಗಾಗಿ ಮುಕ್ತಿಹೊಳೆ ಹೋಗುವ ಮೊದಲು ಮಹದೇವ ನಾಯಕರಿಗೆ ಫೋನಾಯಿಸಿ ನಮಗೆ ಗೈಡ್ ವ್ಯವಸ್ತೆ ಮಾಡಿಕೊಳ್ಳಲಾಗಿರಲಿಲ್ಲ. ಆರು ಜನ ಹೊರಡೋದು ಅಂತ ನಿರ್ಧಾರ ಆಗಿತ್ತು ಆದರೆ ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಇನ್ನೂ 3 ಮೂರು ಜನ ಸೇರಿಕೊಂಡು ಒಂಬತ್ತು ಜನರಾದೆವು.ನಾವು ಗೊತ್ತು ಮಾಡಿದ್ದ ಟೆಂಪೋ ಟ್ರಾವೆಲ್ಲರಿನಲ್ಲಿ ಬೆಂಗಳೂರು ಬಿಟ್ಟಾಗ ರಾತ್ರಿ 11 ಗಂಟೆ. ಮುಕ್ತಿಹೊಳೆ ಹೊನ್ನಾವರದ ಹತ್ತಿರ ಇದೆ. ಬೆಂಗಳೂರಿನಿಂದ ಹೊನ್ನಾವರ ಸುಮಾರು 450 ಕೀ.ಮೀ. ಮುಕ್ತಿಹೊಳೆ ತಲುಪಲು ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ (B H Road NH-206) ಹೊನ್ನಾವರದ ಹತ್ತಿರ ಇರುವ ಹಡಿನಬಾಳದಿಂದ ಬಲಕ್ಕೆ ತಿರುಗಬೇಕು. ಮೊದಲು ಗುಂಡಬಾಳ ಎನ್ನುವ ಊರು ಸಿಗುತ್ತದೆ. ಹಡಿನಬಾಳದಿಂದ ಸುಮಾರು 15 ಕೀ.ಮೀ. ದೂರದಲ್ಲಿ ಹಿರೇಬೈಲು ಎಂಬುವ ಊರಿದೆ. ಮಹದೇವ ನಾಯಕರ ಮನೆ ಇರುವುದು ಇಲ್ಲೇ. ಊರು ಅಂದಾಕ್ಷಣ ಬಯಲುಸೀಮೆಯ ಕಡೆಯ ಊರುಗಳನ್ನ ಕಲ್ಪಿಸಿಕೊಳ್ಳ ಬೇಡಿ. ಹಿರ್‍ಏಬೈಲಿನಲ್ಲಿ ನಮಗೆ ಕಾಣಿಸಿದ್ದು ಒಂದೇ ಮನೆ. ಹಿರೇಬೈಲು ತಲುಪಲು KSRTC ಬಸ್ಸುಗಳೂ ಇವೆ. ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಹಡಿನಬಾಳದಿಂದ ಒಂದು ಬಸ್ಸು ಹಿರೇಬೈಲಿಗೆ ಬರುತ್ತದೆ. ಮಳೆ ಇಲ್ಲದಿದ್ದರೆ ಮಾತ್ರ ಬಸ್ಸು ಹಿರೇಬೈಲಿಗೆ ಬರುತ್ತದೆ ಇಲ್ಲದಿದ್ದರೆ ಇಲ್ಲ. ಹಡಿನಬಾಳದಿಂದ ಹಿರೇಬೈಲಿಗೆ 15 ಕೀ.ಮೀ. ದಾರಿ ಸವೆಸಲು ನಮಗೆ ಒಂದು ಗಂಟೆಯೇ ಹಿಡಿಯಿತು. ನಾವು ಹಡಿನಬಾಳದಲ್ಲಿ ತಿಂಡಿ ತಿಂದು, ಅದಕ್ಕೂ ಮುಂಚೆ ಗೇರುಸೊಪ್ಪ ಜಲಪಾತದ ತಪ್ಪಲಿನಲ್ಲಿ ನಿತ್ಯಕರ್ಮಗಳನ್ನು ಮುಗಿಸಿ ಬಂದಿದ್ದೆವು. ನಾವುಗಳು ಈ ಕಾರಣಕ್ಕಾಗಿ ಗೇರುಸೊಪ್ಪಕೆ ಹೋಗಿದ್ದು ಇದು ಮೂರನೇ ಬಾರಿ.ಮಚ್ಚೆ ಎಲ್ಲಿದೆ!? ತಂಡ ಮಹದೇವ ನಾಯಕರ ಮನೆ ತಲುಪಿದಾಗ ಬೆಳಗ್ಗೆ ಹನ್ನೊಂದು ಗಂಟೆಗಳಾಗಿದ್ದವು. ಮಹದೇವ ನಾಯಕರು ಹಾಗು ಅವರ ಮಗ ಮನೆಯಲ್ಲಿಯೇ ಇದ್ದರು. ನಾವು ಹೀಗೆ ಮುಕ್ತಿ ಹೊಳೆ ನೋಡಲು ಬಂದಿರುವುದಾಗಿ ತಿಳಿಸಿ, ಯಾರದರು ನಮಗೆ ಗೈಡ್ ಸಿಗುತ್ತಾರೆಯೇ ಎಂದು ವಿಚಾರಿಸಿದೆವು. ಮುಂಚಿತವಾಗಿ ತಿಳಿಸಿ ಬಂದಿದ್ದರೆ ವ್ಯವಸ್ತೆ ಮಾಡಬಹುದಿತ್ತು ಆದರೆ ಈಗ ಕಷ್ಟ ಎಂದರು. ನಮ್ಮ ಜಗದೀಶ ಈ ಮೊದಲು ಮುಕ್ತಿಹೊಳೆಗೆ ಹೋಗಿ ಬಂದಿದ್ದರಿಂದ ನಮಗೆ ಸ್ವಲ್ಪ ದಾರಿ ಹೇಳಿ ನಾವುಗಳೇ ಹೊಗುತ್ತೇವೆ ಎಂದೆವು. ಮಹದೇವ ನಾಯಕರು ಮತ್ತು ಅವರ ಮಗ ಮೊದಲು ಅನುಮಾನಿಸಿದರೂ ನಂತರ ಒಪ್ಪಿದರು. ಮುಕ್ತಿಹೊಳೆಗೆ ಹೋಗಲು ಮಹದೇವ ನಾಯಕರ ಮನೆಯಿಂದ ಹೊರಟು ಎದುರಿಗಿರುವ ಗುಡ್ಡದಲ್ಲಿ ಏರು ಮುಖವಾಗಿ ಹೋಗಬೇಕು. ನಂತರ ಒಂದು ಜಾಗದಲ್ಲಿ ಬಲಕ್ಕೆ ತಿರುಗಿ ಗುದ್ದಡ ಇನ್ನೊಂದು ಬದಿಗೆ ಇಳಿಯಬೇಕು. ಈ ಬಲತಿರುವನ್ನು ಗುರುತಿಸುವುದೇ ಅತ್ಯಂತ ಕಷ್ಟ. ಅಲ್ಲಿ ಯಾವುದೇ ದಾರಿ ಸೂಚಕಗಳಿಲ್ಲ. ಮುಂಚಿತವಾಗಿ ನೋಡಿದ್ದರೂ ಈ ತಿರುವನ್ನು ಗುರುತಿಸುವುದು ಕಷ್ಟವೇ. ಈ ಗುಡ್ಡವನ್ನು ಇಳಿದರೆ ಸಿಗುವ ಕಣಿವೆಯಲ್ಲಿ ಮುಕ್ತಿಹೊಳೆ ಹರಿಯುತ್ತದೆ. ಅಲ್ಲಿಂದ ಸುಮಾರು ಒಂದು ಗಂಟೆಗೂ ಮೀರಿ ನೀರಿನ ಹರಿವಿನ ವಿರುದ್ದವಾಗಿ ನೆಡೆದರೆ ಮುಕ್ತಿಹೊಳೆ ಜಲಪಾತ ಸಿಗುತ್ತದೆ.ನಾವು ಮಹದೇವ ನಾಯಕರ ಮನೆ ಬಿಟ್ಟಾಗ ಸುಮಾರು 11.30. ಮಹದೇವ ನಾಯಕರ ಮನೆಯ ಹತ್ತಿರದಿಂದ ಹೊರಡುವ ಕಾಲು ದಾರಿಯಲ್ಲಿ ಹೊರಟೆವು. ಸುಮಾರು ಅರ್ಧ ಗಂಟೆಗೂ ಮೀರಿ ನೆಡೆದರೂ ನಾವುಗಳು ಬೆಟ್ಟವನ್ನು ಏರದೇ ಅದನ್ನು ಬಳಸಿ ಬರುತ್ತಿದ್ದೇವೆ ಅನ್ನಿಸುತಿತ್ತು. ದಾರಿಯಲ್ಲಿ ನಮಗೆ ಒಂದು ಮನೆ ಕಾಣಿಸಿತು. ಒಂದಿಬ್ಬರು ಒಳಗೆ ಹೋಗಿ ಮುಕ್ತಿಹೊಳೆಯ ದಾರಿ ಕೇಳಿಕೊಂಡು ಬಂದರು. ಬೆಟ್ಟದ ಮೇಲಕ್ಕೆ ಹತ್ತುವ ದಾರಿಯನ್ನು ನಾವುಗಳು ಈ ಹಿಂದೆಯೇ ಬಿಟ್ಟು ಬಂದಿರುವೆವು ಮತ್ತು ನಮ್ಮ ಎದುರಿಗಿರುವ ಏರು ರಸ್ತೆಯಲ್ಲಿ ಹೋದರೆ ದಾರಿ ಮುಂದೆ ಒಂದು ಕಡೆ ಕವಲಾಗುತ್ತದೆ ಅಲ್ಲಿ ಬಲಕ್ಕೆ ಹೋದರೆ ಮಹದೇವ ನಾಯಕರ ಮನೆಯಿಂದ ಮುಕ್ತಿಹೊಳೆಗೆ ಹೋಗುವ ಕಾಲು ದಾರಿ ಕೋಡಿಕೊಳ್ಳುತ್ತೇವೆ ಎಂದು ಆ ಮನೆಯಲ್ಲಿದ್ದವರು ತಿಳಿಸಿದ್ದರು. ನಾವು ನೆಡೆದ ಅರ್ಧ ಗಂಟೆಯ ದಾರಿಯು ಒಣಗಿದ ತರಗೆಲೆಗಳಿಂದ ಕೂಡಿತ್ತು. ನವೆಂಬರಿನ ಒಣಹವೆ ಎದ್ದು ಕಾಣುತಿತ್ತು. ಆದರೂ ನನಗೆ ಒಂದೆರೆದು ಜಿಗಣೆಗಳು ಅಮರಿಕೊಂಡಿದ್ದವು. ಒಂದು ಜಿಗಣೆಯಂತು ಕಾಲು ಬೆರಳಿನ ಸಂದಿಯಲ್ಲಿ ಕೂತು ಚೆನ್ನಾಗಿಯೇ ರಕ್ತ ಕುಡಿದಿತ್ತು. ಜಿಗಣೆಗಳು ಚಂದ್ರನಿಗೂ ಕಚ್ಚಿದ್ದವು. ನಾವಿಬ್ಬರು ಜಿಗಣೆಗಳನ್ನು ಕೀಳುವುದನ್ನು ಕಂಡು ಉಳಿದವರೂ ಒಮ್ಮೆ ತಮ್ಮ ಕೈ ಕಾಲುಗಳನ್ನು ನೋಡಿಕೊಂಡರು. ಇಲ್ಲಿಂದ ಮುಂದೆ ಏರು ರಸ್ತೆಯಲ್ಲಿ ಒಂದೇ ಸಮನೆ ನೆಡೆಯತೊಡಗಿದೆವು. ಒಂದುಕಡೆ ದಾರಿ ಕವಲಾಯಿತು. ನಾವು ಬಲಗಡೆಗೆ ಹೊರಳಿಕೊಂಡೆವು. ಈ ದಾರಿ ಮುಂದೆ ಹೋಗಿ ಇನ್ನೊಂದು ಕಲ್ದಾರಿಯನ್ನು ಸೇರಿಕೊಂಡಿತು- ಇದೇ ಮಹದೇವ ನಾಯಕರ ಮನೆಯ ಕಡೆಯಿಂದ ಬರುವ ದಾರಿ. ಹೀಗೆ ಏರು ದಾರಿಯಲ್ಲಿ ಒಂದು ಗಂಟೆ ನೆಡೆದಮೇಲೆ ನಾವು ಬೆಟ್ಟದ ತುದಿ ತಲುಪಿದ್ದೇವೆ ಅನ್ನಿಸತೊಡಗಿತು. ಇಲ್ಲಿಂದ ಮುಂದೆ ದಾರಿ ಸಣ್ಣದಾಗಿ ಇಳಿಯತೊಡಗಿದಾಗ ಬಲಕ್ಕೆ ಕಣಿವೆಯ ಕಡೆಗೆ ಇಳಿಯುವ ಕಾಲುದಾರಿಯನ್ನು ಹುಡುಕುತ್ತ ಮುಂದೆ ನೆಡೆದೆವು. ಒಂದು ಕಡೆ ಮರದ ಬಡ್ಡೆಯೊಂದಕ್ಕೆ ಮಚ್ಚಿನಿಂದ ಹೊಡೆದು ಗುರುತು ಮಾಡಲಾಗಿತ್ತು. ಇದೇ ಕಣಿವೆಗೆ ಇಳಿಯುವ ದಾರಿಯೆಂದು ಜಗದೀಶ ಹೇಳಿದ. ನಾವು ಗಮನಕೊಟ್ಟು ಹುಡುಕಿಕೊಂಡು ಬರದಿದ್ದಲ್ಲಿ ಈ ಕಾಲ್ದಾರಿಯನ್ನು ಗುರುತಿಸಲು ಸಾಧ್ಯವೇ ಇರಲಿಲ್ಲ. ಈ ಕಾಲ್ದಾರಿಯನ್ನು ಗುರುತಿಸದೆ ಮುಂದೆ ಆರೇಳು ಕೀಲೋ ಮೀಟರಿನಷ್ಟು ಮುಂದೆ ನೆಡೆದರೆ ಕೋಡಿಗದ್ದೆಯೆಂಬ ಊರು ಸಿಗುತ್ತದೆ. ಅಲ್ಲಿಂದ ಸಿದ್ದಾಪುರ-ಕುಮಟ ರಸ್ತೆಯನ್ನು ಸೇರಬಹುದು. ಗುಡ್ಡವನ್ನು ಏರುತ್ತಿದ್ದಂತೆ ಕಾಡು ದಟ್ಟವಾಗತೊಡಗಿತ್ತು. ಈಗ ನಾವುಗಳು ಇಳಿಯುತ್ತಿದ್ದ ದಾರಿಯಂತೂ ಬಹಳ ಕಡಿದಾಗಿದ್ದು ಜಾರುತಿತ್ತು. ಇಲ್ಲಿ ಸೂರ್ಯನ ಬೆಳಕು ನೆಲಮುಟ್ಟುವುದು ಕಷ್ಟವೆನ್ನಿಸುವಷ್ಟು ಕಾಡು ದಟ್ಟವಾಗಿತ್ತು. ಇಲ್ಲಿ ಹೆಚ್ಚಾಗಿ ರಬ್ಬರ್ ಮರಗಳು ಕಂಡವು. ಈ ದಾರಿಯಲ್ಲಿ ಜನ ತಿರುಗಾಡದ ಕಾರಣ ಬಹಳ ಗಿಡ ಬಳ್ಳಿಗಳು ದಾರಿಗೆ ಅಡ್ಡವಾಗಿ ಬೆಳೆದಿದ್ದವು. ಎಲ್ಲೂ ನಿಲ್ಲದೆ ಸತತವಾಗಿ ಅರ್ಧಗಂಟೆ ಇಳಿದಮೇಲೆ ನಾವು ಕಣಿವೆಯನ್ನು ಸೇರಿದೆವು. ಮಹದೇವ ನಾಯಕರ ಮನೆಯಿಂದ ಹೊರಟು ಕಣಿವೆ ಸೇರಲು ನಮಗೆ ಸುಮಾರು ಎರಡು ಗಂಟೆಗಳೇ ಹಿಡಿದಿದ್ದವು. ಕೆಲಕಾಲ ಹರಿಯುತ್ತಿದ್ದ ನೀರಿನಲ್ಲಿ ಕಾಲು ಮುಳುಗಿಸಿಕೊಂಡು ಕೂತೆವು. ಸಮಯ ಆಗಲೇ ಮಧ್ಯಾಹ್ನ 1.30 ಆಗಿತ್ತು. ಮಹದೇವ ನಾಯಕರು ಕಣಿವೆಗೆ ಇಳಿದಮೇಲೆ ಜಲಪಾತ ತಲುಪತು ಸುಮಾರು ಒಂದು ಗಂಟೆಯಷ್ಟು ನೆಡೆಯಬೇಕು ಎಂದಿದ್ದರು. ನಾವು ಹೋಗುತ್ತಿದ್ದ ಗತಿಯಲ್ಲಿ ನಮಗೆ ಕನಿಷ್ಟ ಒಂದೂವರೆ ಗಂಟೆಗಳಾದರೂ ಬೇಕಿತ್ತು. 3 ಗಂಟೆಗೆ ಸರಿಯಾಗಿ ಜಲಪಾತ ತಲುಪಿದರೂ ಮತ್ತೆ ವಾಪಸ್ಸು ಮಹದೇವ ನಾಯಕರ ಮನೆ ತಲುಪಲು ನಾಲ್ಕು ಗಂಟೆಗಳೇ ಬೇಕು ಎಂಬುದು ನಮ್ಮ ಲೆಕ್ಕಾಚಾರವಾಗಿತ್ತು. ತಿನ್ನಲು ಬೇಕಾದ್ದನ್ನು ಬಿಟ್ಟು ಉಳಿದೆಲ್ಲಾ ಸಾಮಗ್ರಿಗಳನ್ನು ಗಾಡಿಯಲ್ಲಿಯೇ ಬಿಟ್ಟು ಬಂದಿದ್ದರಿಂದ, ನಾವುಗಳು ಯಾವುದೇ ಕಾರಣಕ್ಕೂ ಕಾಡಿನಲ್ಲಿ ರಾತ್ರಿ ಕಳೆಯುವ ಸ್ಥಿತಿಯಲ್ಲಿ ಇರಲಿಲ್ಲ.ಅಲ್ಲೊಂದು ಇಲ್ಲೊಂದು ಫೋಟೊಗಳನ್ನು ತೆಗೆಯುತ್ತಿದ್ದರೂ ಸರಸರನೆ ಹೆಜ್ಜೆಹಾಕತೊಡಗಿದೆವು. ದಾರಿಯಲ್ಲಿ ಬಹಳಷ್ಟು ಹಾವಿನ ಪೊರೆಗಳು ನೋಡಲು ಸಿಕ್ಕಿದವು. ಹರೀಶ ಮತ್ತು ಗಿರೀಶರ ನಕ್ಷತ್ರ ಚೆನ್ನಗಿದ್ದಿದ್ದರಿಂದ ಅವರಿಗೆ ಜೀವಂತ ಹಾವೆ ಕಾಣಿಸಿತು. ಮಳೆಗಾಲ ಮುಗಿದಿದ್ದರಿಂದ ನೀರಿನ ಹರಿವು ಕಡಿಮೆಯಾಗಿತ್ತು. ಈ ಹೊಳೆಯಲ್ಲಿ ಬಹಳ ರಭಸದಿಂದ ನೀರು ಹರಿಯುವುದರಿಂದ ದಡಗಳಲ್ಲಾಗಲಿ ಇಲ್ಲವೆ ಹೊಳೆಯಲ್ಲಾಗಲಿ ಸ್ವಲ್ಪವೂ ಮಣ್ಣು ಇರದೆ ಶುಭ್ರವಾಗಿದೆ. ಹೊಳೆಯ ದಡದಲ್ಲಿ ಬರೀ ಬಂಡೆಗಳೇ ಇವೆ. ಒಂದು ಬಂಡೆಯಿಂದ ಇನ್ನೋಂದು ಬಂಡೆಗೆ ನೆಗೆಯುತ್ತಾ, ಎಡ ದಂಡೆಯಲ್ಲಿ ಮುಂದೆ ಹೋಗಲು ಸಾಧ್ಯವೆ ಇಲ್ಲ ಎಂದಾಗ ಹೊಳೆದಾಟಿ ಬಲ ದಂಡೆಗೆ ಹೋಗಿ ಅಲ್ಲಿಂದ ಮುಂದೆ ನೆಡೆಯ ತೊಡಗಿದೆವು. ಹೀಗೆ ಎಡದಂಡೆಯಿಂದ ಬಲದಂಡೆಗೆ ಮತ್ತು ಬಲದಿಂದ ಎಡಕ್ಕೆ ದಾಟಿಕೊಳ್ಳುತ್ತಾ ಮುಂದುವರೆದೆವು. ಒಂದೇ ಒಂದು ಮಳೆ ಬಂದರೂ ಇಲ್ಲಿ ನೆಡೆಯುವುದು ದುಸ್ತರ. ಹೊಳೆಬಿಟ್ಟು ಸ್ವಲ್ಪ ಮೇಲೆ ಹತ್ತಿದರೂ ಜೀವ ತಿನ್ನುವಷ್ಟು ಜಿಗಣೆಗಳಿರುತ್ತವೆ. ಮಳೆಗಾಲದಲ್ಲಿ ಈ ಜಾಗಕ್ಕೆ ಬರುವುದನ್ನು ಕಲ್ಪಿಸಿಕೊಳ್ಳುವುದಕ್ಕೂ ಆಗುವುದಿಲ್ಲ. ಈ ಮುಂಚೆ ಜಗದೀಶ ಏಪ್ರಿಲ್ ತಿಂಗಳಿನಲ್ಲಿ ಇಲ್ಲಿಗೆ ಬಂದಿದ್ದಾಗ ಒಂದೇ ಒಂದು ಅಡ್ಡಮಳೆ ಹೊಡೆದಿದ್ದರಿಂದ ಈ ಕಣಿವೆಯವರೆಗೆ ಬಂದು ಇಲ್ಲಿಂದ ಮುಂದೆ ಹೋಗಲಾರದೆ ಹಿಂತಿರುಗಿದ್ದರು. pic: GPS ನಿಂದ ಹಿಡಿದ ಚಾರಣದ ಜಾಡುಈಗಾಗಲೆ ಹೊಳೆಯ ದಡದಲ್ಲಿ ಒಂದು ಗಂಟೆ ಸತತವಾಗಿ ನೆಡೆದಿದ್ದರೂ ಜಲಪಾತದ ಸುಳಿವು ಸಿಕ್ಕಿರಲಿಲ್ಲ. ನಮ್ಮ ಲವ್ಸ್ಯೂ ’ಋಷಿ ಮೂಲ ನದಿ ಮೂಲ ಹುಡುಕಬಾರದು ಅದುಕ್ಕೆ ನಮಗೆ ಈ ಜಲಪಾತ ಸಿಗ್ತಿಲ್ಲ ಮೂರು ಗಂಟೆ ಒಳಗೆ ಇದು ಸಿಕ್ಕಲಿಲ್ಲಂದ್ರೆ ವಾಪಸ್ ಹೊಗೋಣ’ ಎಂದ. ಚಂದ್ರ, ಜಗದೀಶ, ಗಿರೀಶ ಎಲ್ಲರಿಗಿಂತ ಮುಂದಿದ್ದರೆ... ನಾನು ಹರೀಶ ಮತ್ತು ಲವ್ಸೂ ರಾಘವೇಂದ್ರವೇಂದ್ರ ಮಧ್ಯದಲ್ಲಿ ಇದ್ದೆವು. ವರುಣ್ ಸುಸ್ತಾಗಿದ್ದ ಅವನ ಗತಿ ಇಳಿದಿತ್ತು ಅವನ ಜೊತೆಗೆ ರಂಗ ಇದ್ದ. ಸಮಯ 3 ಗಂಟೆಯಾಗಿತ್ತು, ಹೊಳೆ ಬಹಳ ತಿರುವುವುಗಳನ್ನ ತಗೊಂಡಿತ್ತು... ಎದುರಿಗೆ ಕಾಣುತ್ತಿರುವ ತಿರುವೇ ಕೊನೆಯದು ಜಲಪಾತ ಸಿಗದಿದ್ದರೆ ವಾಪಸ್ ಹೊರಡೋಣ ಅಂದುಕೊಂಡು ಆ ತಿರುವು ದಾಟಿದರೆ ಅಲ್ಲೇ ಇತ್ತು ಮುಕ್ತಿ ಹೊಳೆ ಜಲಪಾತ. ಮುಕ್ತಿಹೊಳೆ ಜಲಪಾತ ಮೂರು ಹಂತದಲ್ಲಿ ಕೆಳಗಿಳಿಯುತ್ತದೆ. ಮೊದಲನೆಯದು ಚೆನ್ನಾಗಿ ಕಾಣುತ್ತದೆ, ಎರಡನೆಯದು ಅಷ್ಟು ಚೆನ್ನಾಗಿ ಕಾಣುವುದಿಲ್ಲ. ಕೊನೆಯ ಮತ್ತು ಮೂರನೆಯ ಹಂತವೇ ಉಳಿದವುಗಳಿಗಿಂತ ಜೋರಾಗಿ ಬೀಳುತ್ತದೆ. ಮುಕ್ತಿಹೊಳೆ ಜಲಪಾತದಿಂದ ಧುಮುಕುತಿದ್ದ ನೀರು ಹಾಲಿನಷ್ಟು ಶುಭ್ರವಾಗಿ ಕಾಣುತಿತ್ತು. ನೀರು ಧುಮುಕಿ ಕೆಳಗೆ ಒಂದು ಸಣ್ಣ ಹೊಂಡ ನಿರ್ಮಾಣವಾಗಿದೆ.ಸ್ವಲ್ಪ ಹೊತ್ತು ಕೂತು ಜಲಪಾತವನ್ನು ನೋಡಿದೆವು. ಕೆಲವರು ಬಟ್ಟೆ ಕಳಚಿ ನೀರಿಗೆ ಇಳಿದರು. ಉಳಿದವರು ಊಟಕ್ಕ ಕೈ ಹಚ್ಚಿದರು. ಬೆಂಗಳೂರಿನಿಂದ ತಂದಿದ್ದ ಚಪಾತಿ, ಹೊಳಿಗೆ, ಚಕ್ಕುಲಿ, ಕೋಡುಬಳೆಗಳ ಸೇವನೆ ಆಯಿತು. ಸಮಯ ಆಗಲೆ ನಾಲ್ಕು ಗಂಟೆಯ ಸಮೀಪ ಬಂದಿದ್ದರಿಂದ ಹೊರಡಲು ತಯಾರಾದೆವು. ಸುಮಾರು ನಾಲ್ಕು ಗಂಟೆಗಳಷ್ಟು ಕಾಲ ನೆಡೆದು ಬಂದಿದ್ದರೂ ಜಲಪಾತದ ಬಳಿ ಹೆಚ್ಚು ಸಮಯ ಕಳೆಯಲಾಗದಿದ್ದುದ್ದಕ್ಕೆ ಎಲ್ಲರಿಗೂ ಬೆಜಾರಿತ್ತು. ಮರಳಿ ಮಹದೇವ ನಾಯಕರ ಮನೆ ತಲುಪಲು ಮತ್ತೆ ಸುಮಾರು ನಾಲ್ಕು ಗಂಟೆಗಳಷ್ಟು ನೆಡೆಯಬೇಕು ಎನ್ನುವುದು ಎಲ್ಲರಿಗೂ ತಿಳಿದಿತ್ತು. ಕಣಿವೆಯಿಂದ ಬೆಟ್ಟದ ತುದಿಗೆ ಹತ್ತಬೇಕಿದ್ದ ಏರಿನ ಬಗ್ಗೆ ಎಲ್ಲರಿಗೂ ಹೆದರಿಕೆ ಇತ್ತು. ಕತ್ತಲಾಗುವುದಕ್ಕೆ ಮುಂಚೆ ಈ ಏರುದಾರಿಯನ್ನು ದಾಟಬೇಕೆಂದುಕೊಂಡಿದ್ದೆವು. ನಾನು, ಚಂದ್ರ, ರಾಘವೇಂದ್ರ ಹಾಗೂ ಗಿರೀಶ ಸರಸರನೇ ಹೆಜ್ಜೆ ಹಾಕತೊಡಗಿದೆವು. ಲವ್ಸೂ ರಾಘವೇಂದ್ರ ’ವೆಂಕು ಪೆಣಂಬೂರಿಗೆ’ ಹೋದ ಹಾಗೆ ತಲೆ ಬಗ್ಗಿಸಿಕೊಂಡು ಮುಂದೆ ಹೋಗುತಿದ್ದ. ಹೋಗುವಾಗ ಒಂದೂವರೆ ಗಂಟೆ ತೆಗೆದುಕೊಂಡಿದ್ದ ದಾರಿಯನ್ನು ಒಂದು ಗಂಟೆಯಲ್ಲಿ ಪೂರೈಸಿದೆವು. 5 ಗಂಟೆಯ ಹೊತ್ತಿಗೆ ನಾವು ಬೆಟ್ಟದಿಂದ ಇಳಿದು ನದಿ ದಡ ಸೇರಿದ್ದ ಜಾಗ ತಲುಪಿದೆವು. ಇಳಿಯುವಾಗಲೆ ಮತ್ತೆ ಗುರುತಿಸಲು ಸುಲಭವಾಗುವಂತೆ ನೀರಿನ ಬಾಟಲಿಗಳನ್ನು ಕಟ್ಟಿದ್ದೆವು. ಹೀಗೆ ಕಟ್ಟಿದ್ದು ಬಹಳ ಸಹಾಯ ಆಯಿತು. ಅವುಗಳಿಲ್ಲದಿದ್ದರೆ ಮತ್ತೆ ಮೇಲೆ ಹತ್ತುವ ದಾರಿ ಗುರುತು ಹಿಡಿಯುವುದು ಕಷ್ಟವಿತ್ತು.ಹಿಂದಿದ್ದ ಗುಂಪಿನಲ್ಲಿ ವರುಣ್ ಬಹಳ ಸುಸ್ತಾಗಿದ್ದ. ಅವರು ನಮ್ಮನ್ನು ಬಂದು ಸೇರುವ ಹೊತ್ತಿಗೆ 5.30 ಆಗಿತ್ತು. ನೇತುಹಾಕಿದ್ದ ಬಾಟಲಿಗಳನ್ನು ಬಿಚ್ಚಿಕೊಂಡು ನೀರು ತುಂಬಿಸಿಕೊಂಡೆವು. ಇಲ್ಲಿಯವರೆಗೆ ನದಿಯದಂಡೆಯಲ್ಲಿಯೇ ನೆಡೆಯುತ್ತಿರುವುದರಿಂದ ನೀರಿನ ಬಾಟಲಿಗಳನ್ನು ತೆಗೆದುಕೊಂಡು ಹೊಗುವ ಅಗತ್ಯ ಇರಲಿಲ್ಲ. ಸಂಜೆಗತ್ತಲು ಆವರಿಸುತಿತ್ತು ಪೂರ್ತಿ ಕತ್ತಲಾಗುವ ಹೊತ್ತಿಗೆ ಬೆಟ್ಟದ ತುದಿ ತಲುಪಬೇಕಿತ್ತು. ಇಲ್ಲಿಂದ ಮುಂದೆ ತಂಡ ಹೊಡೆದು ಹೋಗದೆ ಒಟ್ಟಿಗೆ ನೆಡೆಯತೊಡಗಿದೆವು. UP ಜಾಸ್ತಿ ಇದ್ದಿದ್ದರಿಂದ ಕೆಲ ಹೆಜ್ಜೆ ಇಟ್ಟೊಡನೆ ಸುಸ್ತಾಗಿ ನಿಂತೆವು. ಏರು ದಾರಿಯಲ್ಲಿ ಸ್ವಲ್ಪ ದೂರ ನೆಡೆಯುವುದು ನಿಲ್ಲುವುದು ಮಾಡುತ್ತಾ ನೆಡೆಯತೊಡಗಿದೆವು. ಅಂದುಕೊಂಡಂತೆ ಪೂರ್ತಿ ಕತ್ತಲಾಗುವದೊರೊಳಗೆ ಮೇಲೆ ಹತ್ತಿದ್ದೆವು. ಇಲ್ಲಿಂದ ಮುಂದೆ ಇಳಿಜಾರು. ಟಾರ್ಚ್ ಗಳನ್ನು ಹೊತ್ತಿಸಿಕೊಂಡು ನೆಡೆಯತೊಡಗಿದೆವು. ಸತತವಾಗಿ ಒಂದೂವರೆಗಂಟೆ ನೆಡೆದ ಮೇಲೆ ಸುಮಾರು ಎಂಟುಗಂಟೆಯ ಸುಮಾರಿಗೆ ಮಹದೇವ ನಾಯಕರ ಮನೆ ತಲುಪಿದೆವು.ವರುಣನ ಕಾಲಿಗೆ ಬಹಳಷ್ಟು ಜಿಗಣೆಗಳು ಹತ್ತಿದ್ದವು. ಅವನು ಎಷ್ಟು ಸುಸ್ತಾಗಿದ್ದನೆಂದರೆ ಕೈ ಹಾಕಿ ಜಿಗಣೆಗಳನ್ನೂ ಕಿತ್ತು ಕೊಂಡಿರಲಿಲ್ಲ. ಉಳಿದವರೂ ಜಿಗಣೆಗಳನ್ನು ಹುಡುಕಿ ಕಿತ್ತುಕೊಂಡೆವು. ಮಹದೇವ ನಾಯಕರ ಮನೆಯ ಬಳಿಯೇ ಒಂದು ಸಣ್ಣ ಕಾಲುವೆ ಇದೆ. ಅಲ್ಲಿಗೆ ಹೋಗಿ ಕೈ ಕಾಲು ತೊಳೆದುಕೊಂಡು ಬಂದು ಜಗುಲಿಯಲ್ಲಿ ಕೂತೆವು. ಮುಕ್ತಿ ಹೊಳೆಗೆ ಹೋಗುವ ಮೊದಲೆ ರಾತ್ರಿ ಊಟಕ್ಕೆ ಮಹದೇವ ನಾಯಕ ಮನೆಯಲ್ಲಿ ಹೇಳಿ ಹೋಗಿದ್ದೆವು. ಬಿಸಿ ಬಿಸಿ ಅನ್ನ, ತೆಂಗಿನ ಕಾಯಿನ ಚಟ್ನಿ ಜೊತೆಗೆ ಮಜ್ಜಿಗೆ ಹುಳಿ ಬೆರೆಸಿಕೊಂಡು ಎರಡು ಪಾತ್ರೆ ಅನ್ನ ಮುಗಿಸಿದೆವು. ಆವರ ಮನೆಯ ಜಗುಲಿಯಲ್ಲಿ ರಾತ್ರಿ ಮಲಗಿದ್ದು ಬೆಳಗೆದ್ದು ಅವರು ಕೊಟ್ಟ ಚಹ ಕುಡಿದು ಅವರ ಸಹಾಯಕ್ಕೆ ವಂದಿಸಿ ಹೊನ್ನಾವರದ ಕಡೆಗೆ ಹೊರಟೆವು.ಹೊನ್ನಾವರದಲ್ಲಿ ತಿಂಡಿ ತಿಂದು ಶರಾವತಿ ಹಿನ್ನೀರಿನಲ್ಲಿ ದೋಣಿ ವಿಹಾರಕ್ಕೆ ಹೊರಟೆವು. ಒಂದು ’ಡಿಂಗಿ’ ಬಾಡಿಗೆಗೆ ಹಿಡಿದು ಸುಮಾರು ಎರಡು ಗಂಟೆಗಳಕಾಲ ಸುತ್ತಿದೆವು. ನಾನು, ರಾಘವೇಂದ್ರ ಮತ್ತು ದೋಣಿ ಚಲಾಯಿಸುವುದನ್ನೂ ಒಂದು ಕೈ ನೋಡಿದೆವು. ಅಲ್ಲಿಂದ ಅಪ್ಸರ ಕೊಂಡಕ್ಕೆ ಹೋಗಿ ಬೀಚಿನಲ್ಲಿ ಆಟವಾಡಿ ಕೊಂಡದಲ್ಲಿ ಮಿಂದು ಊಟಕ್ಕೆ ಹೊರಟೆವು. ಕಾಮತ ಹೋಟೆಲಿನಲ್ಲಿ ಊಟ ಮುಗಿಸಿ 4 ಗಂಟೆ ಸುಮಾರಿಗೆ ಬೆಂಗಳೂರಿನ ದಾರಿ ಹಿಡಿದೆವು.

ಕುಂಟಿನಿ pages
ಕುಂಟಿನಿ ಎಂಬುವವರು ಬ್ಲಾಗಿಸಿರೊ ಕವನಗಳನ್ನ ಓದಿದೆ... ತುಂಬಾ ಮುದಕೊಟ್ಟವು. ನಾನು ಓದಿ ನಿಮಗೂ ತೋರಿಸ ಬೇಕು ಅನ್ನಿಸ್ತು, ಒಂದೇ ಒಂದು ಚುಟುಕವನ್ನ (ಅವರ ಅನುಮತಿಗೂ ಕಾಯದೆ) ಈಗ ಇಲ್ಲಿ ಹಾಕ್ಕಿದ್ದೀನಿ, ಓದಿ.ನಿತ್ಯ ಮುಂಜಾನೆ ಹಕ್ಕಿಯ ಕಲರವದಲ್ಲಿ ನಿನ್ನಸಂತೋಷಕ್ಕಿಂತಅದರ ಪಾಡಿದೆ.ಎಷ್ಟು ಚೆನ್ನಾಗಿದೆ ಅಲ್ಲವೇ? ನನ್ನಂತ ಮಂದ ಮತಿಗೇ ಅರ್ಥ ಹೊಳೆದಿರುವಾಗ ನಿಮಗೆ ತಿಳಿಯೊಲ್ಲವೇ... ಉಳಿದವನ್ನ ಓದೊದಕ್ಕೆ ಅವರ ಬ್ಲಾಗಿಗೆ ಭೇಟಿಕೊಡಿ.

Beach Trek
2008 ಜನವರಿ 19, 20ನೇ ತಾರಿಖಿನಂದು ನಾವು ಹೊನ್ನಾವರದಿಂದ ಗೋಕರ್ಣದವರೆಗೆ ಸಮುದ್ರದಂಡೆ ಚಾರಣ (Beach Trek) ಕೈಗೊಂಡ್ವಿ. ಕರ್ನಾಟಕದ ಕೊಂಕಣ ಬಹಳ ಸುಂದರ. ಅರಬ್ಬೀ ಸಮುದ್ರದ ದಂಡೆಯಲ್ಲಿ ನೆಡೆಯುತ್ತ ಅದರ ಸವಿಯನ್ನು ಅನುಭವಿಸಬೇಕು ಎನ್ನುವುದೇ ನಮ್ಮ ಉದ್ದೇಶವಾಗಿತ್ತು.ಕೆಲವೊಂದು ಚಾರಣಗಳು ಸತಾಯಿಸ್ತವೆ, ಕಾಯಿಸ್ತವೆ. ಎಷ್ಟೋ ದಿನಗಳಿಂದ ತಯಾರಿ ಮಾಡಿಕೊಂಡಿದ್ರೂ ಹೊರಡೋ ಮುಂಚೆ ಏನೋ ವಿಘ್ನ ಕಾದಿರುತ್ತೆ. ಆದರೆ ಈ ಚಾರಣದ ಬಗ್ಗೆ ಕಾರ್ಥಿಕ್ ಕಳಿಸಿದ ವರದಿ ಓದಿದ ತಕ್ಷಣ ಇಲ್ಲಿಗೆ ಹೊಗೊ ತಾರಿಖು ಪಕ್ಕ ಮಾಡಿದ್ವಿ. ೧೫ ಜನ ತುಂಬಾ ಉತ್ಸಾಹದಿಂದ ನಾವು ಬರ್ತಿವಿ ಅಂತಂದ್ರು. ನಿಶ್ಚಯಿಸಿದ ದಿನಕ್ಕೂ ಹೊರಡೋ ದಿನಕ್ಕೂ 2 ವಾರ ಗ್ಯಾಪ್ ಇತ್ತು. ಅಷ್ಟರಲ್ಲಿ ಬೇರೆ ಬೇರೆ ಕಾರಣಕ್ಕೋಸ್ಕರ ನಾಲ್ಕು ಜನ ಕೆರೆ-ದಡ ಅನ್ನೋತರ ಬರ್ತಿವಿ, ಬರಬಹುದು, ಒಂಬತ್ತು ಗಂಟೆಗೆ ಹೇಳ್ತಿನಿ ಅನ್ನೋ ಹಂಗೆ ಆದ್ರು. ಇಬ್ಬರು ಹೊಸ ಸದಸ್ಯರ ಜೊತೆಗೆ ಕೊನೆಗೆ ಹೊರಟ ತಲೆಗಳು 13. ಪ್ರತಿ ಸಾರಿ KSRTC ಬಸ್ಸಲ್ಲೇ ಹೋಗುತ್ತಿದ್ದ "ಮಚ್ಚೆ ಎಲ್ಲಿದೆ!?" ತಂಡ ಈ ಸಾರಿ ಟೆಂಪೋ ಟ್ರಾವೆಲ್ಲರ್ ಬಾಡಿಗೆಗೆ ತಗೊಂಡು ಹೊರಟಿತ್ತು. ಉಪಯೋಗ- ಜಾಸ್ತಿ ಭಾರ ಹೊತ್ತುಕೊಂಡು ತಿರುಗೊ ಹಾಗಿಲ್ಲ.ಶುಕ್ರವಾರ ರಾತ್ರಿ ಒಂಬತ್ತಕ್ಕೆ ಹೊರಡಬೇಕಾಗಿದ್ದವರು ಹತ್ತೂವರೆಗೆ ಮಲ್ಲೇಶ್ವರ ಬಿಟ್ವಿ. ಶಿವಮೊಗ್ಗದಲ್ಲಿ ಶಿವಣ್ಣನವರು ಹತ್ತಿದ್ದಾಗ ಬೆಳಗಿನ ಜಾವ ೫ ಗಂಟೆ. ಸಾಗರ, ಜೋಗ ದಾಟಿ ಗೇರುಸೊಪ್ಪ ಜಲಪಾತದ ಹತ್ತಿರ ಬಂದಾಗ ಏಳು ಗಂಟೆಯ ಮೇಲಾಗಿತ್ತು. ಗೇರುಸೊಪ್ಪ ಜಲಪಾತದಿಂದ ಧುಮುಕಿ ಮುಂದೆ ಹರಿಯುವ ನೀರಿನಲ್ಲಿ ನಮ್ಮ ನಿತ್ಯ ಕರ್ಮಗಳನ್ನ ಮುಗಿಸಿದೆವು. ಹೊನ್ನಾವರ ತಲುಪಿ ಕಾಮತ ಹೋಟೆಲಿನಲ್ಲಿ ಕೊಟ್ಟೆ ಕಡುಬು, ಬನ್ಸ್, ಶಿರ, ಮಸಾಲೆ ಮತ್ತು ಸೆಟ್ ದೋಸೆ ತಿಂದುಮುಗಿಸೋದರಲ್ಲಿ ಹತ್ತುಗಂಟೆಯಾಯಿತು. ಎಂಟು ಗಂಟೆಗೆಲ್ಲ ಹೊನ್ನಾವರದಲ್ಲಿ ಇದ್ದಿದ್ದರೆ ಬಿಸಿಲೇರುವುದರೊಳಗೆ ಸಾಕಷ್ಟು ದೂರ ನೆಡೆಯಬಹುದಿತ್ತು. ಹೊನ್ನಾವರದಿಂದ ಮುಂದೆ ಹಳದೀಪುರಕ್ಕೆ ಹೋಗಿ ಅಲ್ಲಿಂದ ನಮ್ಮ ಚಾರಣ ಆರಂಭಿಸಿದ್ವಿ.ಅತ್ಯುತ್ಸಾಹಿ ಹದಿಮೂರು ಜನರ ತಂಡ ಹಳದೀಪುರ ಬೀಚಿನ ಬಿಳೀ ಮರಳನ್ನ ನೋಡಿ ಪುಳಕಿತರಾಗಿ ಸರಿಯಾಗಿ ನೀರನ್ನೂ ತೆಗೆದು ಕೊಳ್ಳದೆ ಚಾರಣ ಆರಂಭಿಸಿತು. ನಾವು ಹೊರಟಾಗ ಗಂಟೆ ೧೦.೩೦. ಹಳದೀಪುರದಿಂದ ಸುಮಾರು ೧.೫ ಕಿ.ಮೀ. ನೆಡೆದ ಮೇಲೆ ನಮಗೆ ಮೊದಲ ಗುಡ್ಡ ಸಿಕ್ಕಿತು. ಕಲ್ಲು ಬಂಡೆಗಳಿಂದ ಕೂಡಿದ್ದ ಗುಡ್ಡವನ್ನು ಹತ್ತಿಳಿಯುವುದು ನಮಗೆಲ್ಲಾ ಒಂದು ಹೊಸ ರೀತಿಯ ಅನುಭವ. ನೀರಿನ ಹೊಡೆತಕ್ಕೆ ಬಂಡೆಗಳು ವಿಚಿತ್ರ ಆಕಾರಗಳನ್ನು ಪಡೆದಿದ್ದವು. ಇವು ಕೆಲವುಕಡೆಗಳಲ್ಲಿ ಜಾರುತ್ತಿದ್ದರೆ ಕೆಲವುಕಡೆ ಚೂಪಾಗಿದ್ದವು. ಈ ಗುಡ್ಡವನ್ನು ಇಳಿದರೆ ಎದುರಿಗೆ ಸುಂದರವಾಗಿದ್ದ ಒಂದು ಬೀಚ್, ಕಣ್ಣಳತೆಯ ದೂರದಲ್ಲಿ ಮತ್ತೊಂದು ಗುಡ್ಡ. ಎರಡು ಗುಡ್ಡಗಳ ಮಧ್ಯದಲ್ಲಿರುವ ಬೀಚ್, ಇದು ರಾಮನಗಿಂಡಿ ಬೀಚ್. ಇಲ್ಲಿ ಒಂದು ದೇವಸ್ತಾನನೂ ಇದೆ ಅಂತ ನಮ್ಮಮ್ಮ ಹೇಳಿದ್ರು. ಅಲ್ಲಿಗೆ ಹೋಗೊಕೆ ಆಗಲಿಲ್ಲ. ಸೂರ್ಯ ಮೇಲೆರುತ್ತಿದ್ದ, ನೀರಡಿಕೆಯಾಗುತ್ತಿತ್ತು, ಬಹಳ ಕಡಿಮೆ ನೀರು ತಂದು ತಪ್ಪು ಮಾಡಿದ್ವಿ. ಇದ್ದ ಕಿತ್ತಲೆ ಹಣ್ಣನ್ನ ತಿಂದು ಮುಗಿಸಿದೆವು. ರಾಮನಗಿಂಡಿ ಬೀಚಿನ ಎರಡನೇ ಗುಡ್ಡವನ್ನೂ ಹತ್ತಿ ಆಚೆತುದಿಯಲ್ಲಿ ಇಳಿದಾಗ ಸಿಗುವುದೇ ಧಾರೇಶ್ವರ. ಕಣ್ಣು ಹಾಯೋವಷ್ಟು ದೂರನೂ ಮರಳು, ಒಂದು ಬದಿಗೆ ಗುಡ್ಡ. ಧಾರೇಶ್ವರದ ಸಮುದ್ರ ದಂಡೆಯಲ್ಲಿ ಕೆಲವು ಮನೆಗಳಿವೆ, ಒಬ್ಬರ ಮನೆಯಲ್ಲಿ ಸಿಹಿ ನೀರಿನ ಭಾವಿ ಸಿಕ್ಕಿತು. ಅಲ್ಲಿ ಚೆನ್ನಾಗಿ ನೀರು ಕುಡಿದು ನಮ್ಮ ಬಾಟಲಿಗಳನ್ನು ತುಂಬಿಸಿಕೊಂಡು ಮುಂದೆ ಹೊರಟೆವು. ಸಮಯ ಮಧ್ಯಾನ್ಹ ೧೨.೪೫. ಇಲ್ಲಿಂದ ಮುಂದೆ ಕುಮಟ ಬೀಚಿನವರೆಗೆ ಮರಳದಂಡೆಯ ಮೇಲೆ, ಸಮುದ್ರದ ಪಕ್ಕದಲ್ಲೇ ನೆಡೆಯಬೇಕು, ಒಟ್ಟು ದೂರ ೬ ಕಿ.ಮೀ. ಸಮುದ್ರದ ದಂಡೆಯಲ್ಲಿ ನೆಡೆಯುವುದು ಸ್ವಲ್ಪ ವಿಚಿತ್ರ, ದೂರದಲ್ಲೆಲ್ಲೂ ಕೊನೆ ಇರುವಂತೆ ಕಂಡರೂ ಎಷ್ಟು ನೆಡೆದರೂ ಮುಗಿಯದ ದಾರಿಯಂತೆ ಅನ್ನಿಸುತ್ತದೆ. ಹಿತವಾಗಿ ಗಾಳಿ ಬೀಸುತ್ತಿದ್ದರಿಂದ ನೆಡೆಯುವುದು ಅಷ್ಟು ಆಯಾಸದಾಯಕವಾಗಿರಲಿಲ್ಲ. ಧಾರೇಶ್ವರದಿಂದ ಕುಮಟದವರೆಗೆ ಸಾಕಷ್ಟು ಹಕ್ಕಿಗಳನ್ನು ನೋಡಿದೆವು. ಕೆಲವು ಬೆಳ್ಳಗೆ ಹೊಳೆಯುತ್ತಿದ್ದರೆ ಕೆಲವು ಕಂದು ಮಿಶ್ರಿತ. ಕೆಲವು ಗುಬ್ಬಚ್ಚಿಯ ಹಾಗೆ ಸಣ್ಣಗಿದ್ದವು ಆದರೆ ಕಾಗೆಗಳಿಗಿಂತ ದಪ್ಪಗಿದ್ದ ಹಕ್ಕಿಗಳ ಗುಂಪು ಸಾಕಷ್ಟು ದೊಡ್ದದಿತ್ತು ಮತ್ತು ಬಹಳ ಚಾಣಾಕ್ಷವಾಗಿತ್ತು. ಈ ಹಕ್ಕಿಗಳು ಗುಂಪಿನ ಒಂದು ತುದಿಯಿಂದ ಇನ್ನೊಂದು ತುದಿಗೆ ಹಾರಿ ನಮ್ಮಿಂದ ಒಂದು ಸುರಕ್ಷಿತ ಅಂತರವನ್ನ ಕಾಪಾಡಿಕೊಳ್ಳುತ್ತಿದ್ದವು. ನಾವು ಒಂದು ಕಿಲೋ ಮೀಟರಿನಷ್ಟು ದೂರ ಇವುಗಳ ಜೊತೆಯಲ್ಲೇ ಬಂದಮೇಲೆ ಒಮ್ಮೆಲೆ ಹಿಂದಕ್ಕೆ ಹಾರಿ ಅವು ಮೊದಲಿದ್ದ ಜಾಗ ತಲುಪಿದವು. ನಾವು ಕುಮಟ ಬೀಚ್ ತಲುಪಿದಾಗ ೨.೧೫. ಕುಮಟ ಬೀಚಿನಲ್ಲಿ ಒಂದು ಸಣ್ಣ ಹಳ್ಳ ಸಮುದ್ರವನ್ನು ಸೇರುತ್ತದೆ, ಇದು ಅಘನಾಶಿನಿ ನದಿಯ ಒಂದು ಕವಲು ಎಂದು ಕೆಲವರು ಹೇಳಿದರು. ನಮ್ಮ ಟೆಂಪೋ ಟ್ರಾವೆಲ್ಲರ್ ಒಡೆಯ ಬಾಬುನನ್ನು ಅಲ್ಲಿಗೆ ಬರಲು ಹಳದಿಪುರ ಬಿಟ್ಟಾಗಲೇ ತಿಳಿಸಿದ್ದೆವು. ಅವನು ಕುಮಟ ಬೀಚ್ ತಲುಪಿ ಅಲ್ಲಿ ನೆಡೆಯುತ್ತಿದ್ದ ಶೂಟಿಂಗ್ ಬಗ್ಗೆ ನಮಗೆ ವರದಿ ಒಪ್ಪಿಸಿದ್ದ. ಅಲ್ಲಿ ಭಯ.com ಚಿತ್ರದ ಒಂದು ಹಾಡಿನ ಚಿತ್ರೀಕರಣ ನೆಡೆಯುತ್ತಿತ್ತು. ನಾವು ಅಲ್ಲಿಗೆ ತಲುಪುವ ಹೊತ್ತಿಗೆ ಸರಿಯಾಗಿ ಅವರು ಪ್ಯಾಕ್ ಅಪ್ ಹೇಳಿದರು. ಗಾಡಿ ಹತ್ತಿ ಕುಮಟ ಪಟ್ಟಣಕ್ಕೆ ಹೋಗಿ ಊಟಮಾಡಿದೆವು. ಊಟದ ನಂತರ ಮಜ್ಜಿಗೆ, ಎಳನೀರು ಮತ್ತು ಕಬ್ಬಿನಹಾಲು ಇವುಗಳಲ್ಲಿ ನಮಗೆ ಬೇಕಾದುದನ್ನು ಆಯ್ದುಕೊಂಡು ಕುಡಿದೆವು. ಬಾಬು ನಮ್ಮನ್ನು ವಾಪಸ್ ಕರೆದುಕೊಂಡು ಬಂದು ಕುಮಟ ಬೀಚಿನಲ್ಲಿ ಬಿಟ್ಟ. ಶೂಟಿಂಗ್ ಮತ್ತೆ ಶುರುವಾಗಿತ್ತು. ನಾವು ಕುಮಟ ಬೀಚ್ ಬಿಟ್ಟಾಗ ೪ ಗಂಟೆ. ಮೊದಲ ದಿನದ ಕೊನೆಗೆ ನಾವು ಬಾಡ ತಲುಪ ಬೇಕಿತ್ತು. ಕುಮಟ ಬೀಚಿನ ಕೊನೆಗೆ ಒಂದು ಗುಡ್ಡ ಇದೆ. ಈ ಬಾರಿ ಗುಡ್ಡವನ್ನು ಬಳಸಿಕೊಂಡು ಕಲ್ಲು ಬಂಡೆಗಳ ಮೇಲೆ ಹೋಗದೆ, ಗುಡ್ಡವನ್ನು ಹತ್ತಿ ಇಳಿದೆವು. ಅಷ್ಟೇನೂ ಕಡಿದಾಗಿರದೆ, ಜನರು ಓಡಾಡಿ ಕಾಲು ದಾರಿಗಳು ಇದ್ದಿದ್ದರಿಂದ ಸುಲಭವಾಗಿ ಈ ಗುಡ್ಡವನ್ನು ದಾಟಿದೆವು. ಗುಡ್ಡ ಇಳಿದ ಮೇಲೆ ಸಿಕ್ಕಿದ್ದು ವನ್ನಳ್ಳಿ ಬೀಚ್ ಮತ್ತು ವನ್ನಳ್ಳಿ ಗ್ರಾಮ. ಈ ಬೀಚ್ ಅರ್ದ ಚಂದ್ರಾಕ್ರುತಿಯಲ್ಲಿದ್ದು ಬಹಳ ಸುಂದರವಾಗಿದೆ. ಈ ಬೀಚಿನ ಇನ್ನೊಂದು ಕೊನೆಯಲ್ಲಿ ಮತ್ತೊಂದು ಗುಡ್ಡ ಇದೆ. ಅದನ್ನು ಹತ್ತಿ ಇಳಿದರೆ ಸಣ್ಣ ಬೀಚ್ -ಅದರ ಹೆಸರು ಮಂಗೊಡ್ಲು ಬೀಚ್- ಮತ್ತೊಂದು ಗುಡ್ಡ. ಈ ಗುಡ್ಡದ ಹೆಸರು ಕಡ್ಲೆ ಗುಡ್ಡ. ಕಡ್ಲೆ ಗುಡ್ಡವನ್ನು ಹತ್ತಿ ಇಳಿದರೆ ವಿಶಾಲವಾದ ಸಮುದ್ರ ದಂಡೆ. ಮಂಗೊಡ್ಲು ಬೀಚಿನಲ್ಲಿ ನಮಗೆ ಒಂದು ದೊಡ್ಡ ಮೀನಿನ ಮೂಳೆ ನೋಡಲು ಸಿಕ್ಕಿತು. ಅದು ತಿಮಿಂಗಿಲದ್ದೇ ಇರಬೇಕು ಅಷ್ಟು ದೊಡ್ಡ ಮೂಳೆ ಅದು. ಒಬ್ಬರು ಅದರ ಮೇಲೆ ಆರಾಮವಾಗಿ ಕೂರ ಬಹುದಿತ್ತು, ಅಷ್ಟು ದೊಡ್ಡ ಮೂಳೆ ಅದು.ಕಡ್ಲೆ ಗುಡ್ಡವನ್ನು ಇಳಿದ ಮೇಲೆ ಮುಂದೆ ಹೊನಲಗದ್ದೆ, ಗುಡೇ ಅಂಗಡಿ ಆಮೆಲೆ ಬಾಡ ಸಿಗುತ್ತದೆ. ಕಡ್ಲೆ ಗುಡ್ಡ ಇಳಿದ ಮೇಲೆ ಬಾಡ ತಲುಪಲು ಮೂರರಿಂದ ನಾಲ್ಕು ಕಿಲೋ ಮೀಟರ್ ನೆಡೆಯ ಬೇಕು. ಸಂಜೆ ತಂಪು ಹಿತವಾಗಿತ್ತು. ಸಮತಟ್ಟಾದ ದಂಡೆಯಲ್ಲಿ ಕ್ಯಾಚ್ ಕ್ಯಾಚ್ ಆಟ ಆಡುತ್ತ ಹೆಜ್ಜೆ ಹಾಕಿದೆವು. ಬಾಡ ತಲುಪಲು ಇನ್ನೂ ಒಂದು ಕಿಲೋ ಮೀಟರಿನಷ್ಟು ದೂರ ಇರುವಾಗಲೆ ಸೂರ್ಯ ಮುಳುಗತೊಡಗಿದ. ಎಲ್ಲರೂ ಮುಳುಗುವ ಸೂರ್ಯನೊಟ್ಟಿಗೆ ಫೋಟೋ ತೆಗೆಸಿಕೊಂಡೆವು. ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದರೆ ಪೂರ್ವದಿಂದ ಚಂದ್ರ ಮೇಲೆ ಬಂದಿದ್ದ. ಹುಣ್ಣಿಮೆಗೆ ಇನ್ನು ಎರಡು ದಿನಗಳಿದ್ದವು. ಸೂರ್ಯ ಮುಳುಗಿದರೂ ಸಾಕಷ್ಟು ಬೆಳಕಿತ್ತು. ಬಾಡ ತಲುಪಿ ಸ್ವಲ್ಪ ಹೊತ್ತು ಆಟ ಆಡುವುದರಲ್ಲಿ ಪೂರ್ತಿ ಕತ್ತಲಾಯಿತು. ಬಾಡದ ಸಮುದ್ರ ದಂಡೆಯಲ್ಲಿ ದೊಡ್ಡ ದೊಡ್ಡ ಬಂಡೆಗಳಿವೆ. ಎಲ್ಲರೂ ಒಂದೇ ಬಂಡೆ ಹತ್ತಿ ಕೂತೆವು. ಗಾಡಿಯೊಟ್ಟಿಗೆ ಬಾಬುಗೆ ಬಾಡಕ್ಕೆ ಬರಲು ಹೇಳಿದ್ದೆವು. ಆ ರಾತ್ರಿ ನಮಗೆ ಉಳಿಯಲು ಬಾಡದ ಶ್ರೀ ಪ್ರಮೋದ್ ಮಹಾಲೆಯವರು ತಮ್ಮ ಮನೆಯಲ್ಲಿ ವ್ಯವಸ್ತೆ ಮಾಡಿದ್ದರು. ಮಹಾಲೆಯವರು ನಮ್ಮ ತಂದೆಯವರ ಸ್ನೇಹಿತರು. ನಮ್ಮ ದೊಡ್ಡ ಗುಂಪು ಅವರ ಮನೆಯಲ್ಲಿ ಉಳಿಯುವುದು ಹೇಗೆಂದು ನಮಗೆ ಮುಜುಗರವಿತ್ತು. ಅವರ ಮನೆ ತಲುಪಿದಾಗ ೭.೩೦. ಸಿಹಿ ನೀರಿನಲ್ಲಿ ಕೈಕಾಲು ಮುಖ ತೊಳೆದು ಅವರು ಕೊಟ್ಟ ಶರಬತ್ತು ಕುಡಿದು ಅವರ ಮನೆಯ ಜಗುಲಿಯಲ್ಲಿ ಆಸಿನರಾದೆವು. ಮಹಾಲೆಯವರು ರಾತ್ರಿ ಭರ್ಜರಿ ಭೋಜನ ಮಾಡಿಸಿದ್ದರು. ಭೋಜನವಾದ ಮೇಲೆ ಬಾಳೆಹಣ್ಣು.ಇಲ್ಲಿಂದ ಬೆಳಗ್ಗೆ ಮುಂಚೆ ಸೂರ್ಯ ಹುಟ್ಟುವುದರೊಳಗೆ ಹೊರಟು ಬೆಳದಿಂಗಳಿನಲ್ಲಿ ಸ್ವಲ್ಪ ನೆಡೆದು ಚಂದ್ರ ಮುಳುಗುವುದನ್ನು ನೋಡಬೇಕು ಎನ್ನುವುದು ನಮ್ಮ ಉದ್ದೇಶವಾಗಿತ್ತು. ಆದರೆ ದಣಿದಿದ್ದ ದೇಹಗಳು ಬೆಳಗ್ಗೆ ಬೇಗ ಏಳಲಿಲ್ಲ. ನಾವು ಮಹಾಲೆಯವರಿಗೆ ಬೀಳ್ಕೊಟ್ಟು ಹೊರಟಾಗ ಬೆಳಗ್ಗೆ ೬ ಗಂಟೆ ೩೦ ನಿಮಿಷಗಳಾಗಿದ್ದವು. ಅಪರಿಚಿತ ಹಳ್ಳಿಯಲ್ಲಿ ನಮ್ಮನ್ನು ಮನೆಯಲ್ಲಿ ಉಳಿಸಿ, ಒಳ್ಳೆಯ ಊಟ ಹಾಕಿಸಿ ಮಹಾಲೆಯವರು ಅದ್ಭುತವಾಗಿ ನೋಡಿಕೊಂಡರು. ಎರಡನೆಯ ದಿನ ಇಬ್ಬರು retired hurt ಆಗಿ ೧೩ ಜನರ ಗುಂಪು ೧೧ಕ್ಕೆ ಇಳಿದಿತ್ತು. ನಾವೆಲ್ಲರು ಜೇಷ್ಟಪುರದ ಸಮುದ್ರ ದಂಡೆ ತಲುಪುವುದರೊಳಗೆ ಸಂಪೂರ್ಣವಾಗಿ ಬೆಳಕಾಗಿತ್ತು. ವಾಲಿಬಾಲ್ ಆಡಿ, ಅದೇ ಬಾಲಿನಲ್ಲಿ ಫುಟ್ ಬಾಲ್ ಆಡುತ್ತ ಮುಂದೆ ಸಾಗಿದೆವು. ಮರಳಿನ ಮೇಲೆ ಓಡುತ್ತ beach jogging ಮಾಡಬೇಕೆನ್ನುವುದು ನನ್ನ ಮತ್ತು ಚಂದ್ರನ ಬಹಳ ದಿನಗಳ ಆಸೆ. ನಮ್ಮಿಬ್ಬರ beach joggingಗೆ ರಾಘವೇಂದ್ರನೂ ಸೇರಿಕೊಂಡ. ಅಘನಾಶಿನಿ ಗುಡ್ಡದವರೆಗೂ ಓಡಿ ನೆಡೆದು ಓಡಿದೆವು. ಅಘನಾಶಿನಿ ಗುಡ್ದದ ಮೇಲೆ ಕಿರಿ ಕೋಟೇಯಿದೆ. ಸಣ್ಣಗೆ ಕಾಂಪೌಂಡ್ ಎತ್ತರಕ್ಕೆ ಇರುವ ಕೋಟೆ ಗೋಡೆ ಬೆಟ್ಟದ ನೆತ್ತಿಯನ್ನು ಸುತ್ತಿಕೊಂಡು ಬರುತ್ತದೆ. ಅಘನಾಶಿನಿ ಬೆಟ್ಟದ ಮೇಲಿನಿಂದ ಅಘನಾಶಿನಿ ನದಿ ಸಮುದ್ರ ಸೇರುತ್ತಿರುವುದು ಕಾಣುತ್ತದೆ. ಇಲ್ಲಿ ನದಿ ಬಹಳ ವಿಶಾಲವಾಗಿ ಹರಿಯುತ್ತದೆ. ಒಂದು ದಂಡೆಯಿಂದ ಇನ್ನೊಂದು ದಂದೆಗೆ ದೋಣಿಯಲ್ಲಿ ಹೋಗಬೇಕು. ಬೆಟ್ಟವನ್ನು ಇಳಿದು ದೋಣಿಗಳಿದ್ದ ಜಾಗ ತಲುಪುವುದರೊಳಗೆ ಬೆಳಗಿನ ಹತ್ತು ಗಂಟೆಗಳ ಮೇಲಾಗಿತ್ತು. ದೋಣಿಯಲ್ಲಿ ನದಿ ದಾಟಲು ಬಹಳ ಜನರಿದ್ದರು ಮತ್ತು ನಮ್ಮ ತಂಡದವರೆಲ್ಲರಿನ್ನೂ ಬಂದಿರದ ಕಾರಣ ಸಣ್ಣದಾಗಿ ಒಂದು ಬೀಚ್ ವಾಲಿಬಾಲ್ ಆಡಿದೆವು. ಎಲ್ಲರೂ ಬಂದು ದೋಣಿ ಹಿಡಿದು ಆಚೆಯ ದಡದಲ್ಲಿದ್ದ ತದಡಿ ಎಂಬ ಬಂದರು ಹಳ್ಳಿ ತಲುಪಿ ಒಂದು ಹೋಟೆಲ್ ಹೊಕ್ಕೆವು. ಬನ್ಸ್, ಇಡ್ಲಿ ಮತ್ತು ಕಾಫಿ ಸೇವಿಸಿದೆವು. ಹೊಟೆಲಿನ್ನ ಎದುರಿಗೆ ಒಂದು ಗಣಪತಿ ದೇವಸ್ತಾನ, ಪಕ್ಕದಲ್ಲಿ ಒಂದು ಆಟದ ಮೈದಾನವಿತ್ತು. ಮೈದಾನದಲ್ಲಿ ವಾಲಿಬಾಲ್ ಕೋರ್ಟ್ ಇದ್ದು ನೆಟ್ ಸಹ ಕಟ್ಟಿತ್ತು. ವಾಲಿಬಾಲ್ ಕೋರ್ಟ್ ನೋಡಿದ್ದೇ ಒಂದು ಆಟ ಆಡಲು ಇಳಿದೆವು. ಬೀಚಿನಲ್ಲಿ ಡೈವ್ ಹೋಡೆದು ವಾಲಿಬಾಲ್ ಆಡುತ್ತಿದ್ದವರಾರೂ ಇಲ್ಲಿ ಡೈವ್ ಹೊಡೆಯುವ ಉಮೇದಿ ತೋರಿಸಲಿಲ್ಲ. ನಮ್ಮ ಆಟ ನೋಡಲು ತಕ್ಕ ಮಟ್ಟಿಗೆ ಸ್ತಳೀಯ ಪ್ರೇಕ್ಷಕರು ನೆರೆಯತೊಡಗಿದರು. ರಾಘವೇಂದ್ರ ಮತ್ತು ಹರೀಶರಿದ್ದ ತಂಡ ಸೋತಿತು. ಆಟ ಮುಗಿದ ಮೇಲೆ ತದಡಿಯ ಜನರಿಗೆ ವಿದಾಯ ಹೇಳಿ ಪ್ಯಾರಡೈಸ್ ಬೀಚಿನ ಕಡೆಗೆ ಹೊರಟೆವು.ತದಡಿಯಿಂದ ಮುಂದೆ ಬರುತ್ತಾ ಆಟದ ಬಗ್ಗೆ ವಿಶ್ಲೇಷಣೆ ಮಾಡುತ್ತಾ ಸೋಲನ್ನು ಯಾರಾದರೊಬ್ಬರ ತಲೆಗೆ ಕಟ್ಟಲು ಯತ್ನಿಸುತ್ತಿದ್ದರು. ರಾಘವೇಂದ್ರ ಮತ್ತು ಹರೀಶ ಸೋಲಿಗೆ ಪರಸ್ಪರರನ್ನು ದೂರಿದರೆ, ಇಬರೂ ಕಾರಣರೆನ್ನುವುದು ತಂಡದ ಸರ್ವಾನುಮತದ ತೀರ್ಮಾನವಾಗಿತ್ತು. ಆದರೆ ನಮ್ಮ ವಾಲಿಬಾಲ್ ಆಟದ ಫೋಟೋ ತೆಗಯದೆ ಜಾನಕಿರಾಮ ನಿಜವಾದ ಖಳನಾಯಕನಾಗಿದ್ದ.ತದಡಿಯಿಂದ ಹೊರಟು ಬೆಲೆಕಾನ್ ಬೀಚ್ ದಾಟಿ ಒಂದು ಗುಡ್ಡವನ್ನು ಹತ್ತಿ ಇಳಿದರೆ ಪ್ಯಾರಡೈಸ್ ಬೀಚ್ ಸಿಗುತ್ತದೆ. ಇಲ್ಲಿ ಮರಳಿನ ದಂಡೆ ಅಷ್ಟೇನು ದೊಡ್ಡದಿಲ್ಲ ಆದರೆ ಬಹಳ ಸಂಖ್ಯೆಯಲ್ಲಿ ಚೂಪಾದ ಬಂಡೆಗಳಿದ್ದು ನೋಡಲು ತುಂಬಾ ಸುಂದರವಾಗಿದೆ. ಇಲ್ಲಿಂದ ಮುಂದೆ half moon beach ಇದೆ. ಪ್ಯಾರಡೈಸ್ ಬೀಚಿನಿಂದ ಹಾಲ್ಫ್ ಮೂನ್ ಬೀಚಿಗೆ ಬಂಡೆಗಳ ಮೇಲೆ ಹತ್ತಿ ಹೋಗಲು ಆಗುವುದಿಲ್ಲ. ಗುಡ್ಡವನ್ನು ಹತ್ತಿ ಹೋಗಬೇಕು. ಹಾಲ್ಫ್ ಮೂನ್ ಬೀಚಿನಲ್ಲಿ ಸಹ ಮರಳ ದಂಡೆ ಸಣ್ಣದೆ. ಆದರೆ ನೋಡಲು ಬಹಳ ಚೆನ್ನಾಗಿದೆ. ತದಡಿಯಿಂದ ಪ್ಯಾರಡೈಸ್ ಬೀಚ್ ತಲುಪಲು ೩೦ ರಿಂದ ೪೦ ನಿಮಿಷಗಳು ಬೇಕು. ಪ್ಯಾರಡೈಸ್ ಬೀಚಿನಿಂದ ಹಾಲ್ಫ್ ಮೂನ್ ಬೀಚ್ ತಲುಪಲು ಸುಮಾರು ೧೫ ನಿಮಿಷಗಳು ಸಾಕು. ಈ ಎರಡೂ ಬೀಚುಗಳಿಗೆ ಕಾಲ್ನೆಡಿಗೆಯಲ್ಲಿ ಬರದೆ ಬೇರೆ ದಾರಿಯಿಲ್ಲ. ಬಹುಷಃ ಇದೇ ಕಾರಣದಿಂದಲೇ ಈ ಎರಡೂ ಬೀಚುಗಳಿಗೆ ಹೆಚ್ಚು ಜನರು ಬರದೆ ಬಹಳ ಶುಭ್ರವಾಗಿವೆ. ಈ ಎರಡೂ ಬೀಚುಗಳಲ್ಲಿ ವಿದೇಶೀ ಪ್ರವಾಸಿಗರು ತುಂಬಿದ್ದರು. ದೇಶೀಯರು ಇಲ್ಲಿ ಅಂಗಡಿಗಳನ್ನೂ ಹೋಟೆಲ್ಲುಗಳನ್ನು ನೆಡೆಸುತ್ತಾರೆ. ಆದರೆ ಅವರಿಗೆ ದೇಶೀ ಗ್ರಾಹಕರ ಕಡೆಗೆ ಒಲವಿಲ್ಲ. ಓಂ ಬೀಚಿನಲ್ಲಿಯೂ ಇದೇ ಕತೆ. ಇತ್ತೀಚಿಗೆ ಓಂ ಬೀಚಿನವರೆಗೂ ಟಾರ್ ರಸ್ತೆ ಮಾಡಿರುವುದರಿಂದ ಓಂ ಬೀಚಿನಲ್ಲಿ ವಿದೇಶಿಯರನ್ನಷ್ಟೇ ಅಲ್ಲದೇ ದೇಶಿಯರನ್ನೂ ಕಾಣಬಹುದಿತ್ತು. ಓಂ ಬೀಚಿನಲ್ಲಿ ದೇಶಿಯರ ಒಂದು ಗುಂಪು ಸುಮಾರು ೨-೩ ಗಂಟೆಗಳಕಾಲ ಕೂತು ಸಮಾರಾಧನೆ ನೆಡೆಸಿ ಸಾಕಷ್ಟು ಪ್ಲಾಸ್ಟಿಕ್ ಕಸ ಎಸೆದು ಹೋಯಿತು. ಪಕ್ಕದಲ್ಲೇ ಇದ್ದ ತೊಟ್ಟಿಯ ಮೇಲೆ 'ಗ್ರಾಮ ಪಂಚಾಯಿತಿ ಗೋಕರ್ಣ, ನನ್ನನ್ನು ಉಪಯೋಗಿಸಿ' ಎಂದಿದ್ದದ್ದು ಅವರಿಗೆ ಕಾಣಿಸಲೇ ಇಲ್ಲ. ಇದು ಬೀಚುಗಳದಷ್ಟೇ ಕತೆಯಲ್ಲ. ಮುಂಗಾರು ಮಳೆ ಚಿತ್ರದ ನಂತರದ ಜೋಗವನ್ನು ನೋಡಿ ನಾನು ನಡುಗಿ ಹೋಗಿದ್ದೆ. ಗಾಳಿಪಟದ ನಂತರ ಕೊಡಚಾದ್ರಿ ಹಾಗಾಗದಿರಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ.ಹಾಲ್ಫ್ ಮೂನ್ ಬೀಚಿನಿಂದ ಓಂ ಬೀಚಿಗೆ ೨೦ ನಿಮಿಷಗಳ ಹಾದಿ. ಒಂದು ಗುಡ್ಡವನ್ನು ಹತ್ತಿ ಇಳಿಯಬೇಕು. ಗುಡ್ಡದ ಮೇಲಿನಿಂದ ಒಂದು ಬದಿಗೆ ಕಾಣುವ ಸಮುದ್ರ, ಕೆಳಗಿನ ಬಂಡೆಗಳಿಗೆ ಬಂದು ಅಪ್ಪಳಿಸುವ ಅಲೆಗಳು, ಅವುಗಳನ್ನು ನೋಡುತ್ತಾ ದಿನವೆಲ್ಲಾ ಅಲ್ಲಿ ಕೂರಬಹುದು. ಈ ಗುಡ್ಡ ಇಳಿಮುಖವಾದಾಗ ಓಂ ಬೀಚ್ ಕಾಣುತ್ತದೆ. ಗುಡ್ಡದ ಮೇಲಿನಿಂದ ಸಮುದ್ರ ದಂಡೆ '3'ರ ಆಕಾರದಲ್ಲಿ ಕಾಣುತ್ತದೆ. ಇಲ್ಲಿ ಸಮುದ್ರ ಸಮತಟ್ಟಾಗಿದ್ದು ವಿಷಾಲವಾಗಿ ಹರಡಿಕೊಂಡಿದೆ. ನೀರು ತಿಳಿಯಾಗಿದೆ. ಅಲೆಗಳ ಹೊಡೆತ ಜೋರಾಗಿಲ್ಲ.ನಾವು ಓಂ ಬೀಚ್ ತಲುಪಿದಾಗ ೩ ಗಂಟೆಗಳ ಮೇಲಾಗಿತ್ತು. ಬ್ಯಾಗುಗಳನ್ನು ಕಳಚಿ ಎಲ್ಲರೂ ನೀರಿಗೆ ಇಳಿದೆವು. ದಣಿದ ದೇಹಗಳಿಗೆ ನೀರು ಅಹ್ಲಾದಕರವಾಗಿತ್ತು. ಕರಿ ಮತ್ತು ಗುರು ಇಬ್ಬರನ್ನು ಹೊರತು ಪಡಿಸಿದರೆ ಈ ಎರಡು ದಿನದಲ್ಲಿ ಉಳಿದವರಾರೂ ಸಮುದ್ರಕ್ಕೆ ಇಳಿದಿರಲಿಲ್ಲ. ಕರಿ ಮಾತ್ರ ಮೊದಲ ದಿನದಿಂದಲೇ ಸಿಕ್ಕ ಸಿಕ್ಕ ಬೀಚಿನಲ್ಲೆಲ್ಲಾ ನೀರಿಗೆ ಬಿದ್ದು ಬಂದಿದ್ದ. ಒಂದು ಗಂಟೆಗೂ ಹೆಚ್ಚು ಹೊತ್ತು ನೀರಿನಲ್ಲಿ ಆಡಿ ಸಂತುಷ್ಟರಾದಮೇಲೆ ಗೋಕರ್ಣಕ್ಕೆ ಹೊರಟೆವು.ಓಂ ಬೀಚಿನಿಂದ ಮುಂದೆ ಗುಡ್ಡವೊಂದನ್ನು ಹತ್ತಿಳಿದರೆ ಕುಡ್ಲೆ ಬೀಚ್ ಸಿಗುತ್ತದೆ. ಅಲ್ಲಿಂದ ಮುಂದೆ ಇನ್ನೊಂದು ಗುಡ್ಡ ಹತ್ತಿಳಿದರೆ ಗೋಕರ್ಣ. ನಾವುಗಳು ಓಂ ಬೀಚಿನಿಂದ ಕಾಲ್ನೆಡಿಗೆಯಲ್ಲಿ ಹೋಗದೆ ಗಾಡಿ ಹತ್ತಿ ಗೋಕರ್ಣ ತಲುಪಿದೆವು. ಗೋಕರ್ಣದಲ್ಲಿ ಸ್ನಾನ ಮುಗಿಸಿ ದೇವರ ದರ್ಶನ ಮಾಡಿದೆವು. ಗೋಕರ್ಣದಿಂದ ಹೊರಟು ಕುಮಟದಲ್ಲಿ ರಾತ್ರಿ ಊಟಮಾಡಿ ಬೆಂಗಳೂರಿನೆಡೆಗೆ ಹೊರಟೆವು. ಗಾಡಿಯಲ್ಲಿ ಹರಟೆ ರಾತ್ರಿ ಬಹಳ ಹೊತ್ತಿನವರೆಗೆ ನೆಡೆದಿತ್ತು. ಒಟ್ಟಿನಲ್ಲಿ ಒಂದು ಅಹ್ಲಾದಕರವಾದ ಮತ್ತು ವಿಭಿನ್ನವಾದ ಚಾರಣಮುಗಿಸಿ ಸಂತೋಷದಿಂದ ಹಿಂದಿರುಗಿದೆವು.ಕಾರ್ತಿಕ್ ಕಳಿಸಿದ್ದ ವರದಿಯಲ್ಲಿ ಒಂದು ಬೀಚಿನಿಂದ ಇನ್ನೊಂದು ಬೀಚಿನ ನಡುವಿನ ದೂರವನ್ನು ಕಿಲೋ ಮೀಟರುಗಳಲ್ಲಿ ತಿಳಿಸಿತ್ತು. ನಮಗಿದು ಉಪಯೋಗಕ್ಕೆ ಬಂತು. ಹೆಚ್ಚಿನ ಉಪಯೋಗಕ್ಕೆ ಬಂದಿದ್ದು 'wikimapia.org'ನಿಂದ ತೆಗೆದುಕೊಂಡು ಹೋಗಿದ್ದ ಚಿತ್ರಗಳು. ನನಗೆ ಕೊನೇ ಘಳಿಗೆಯಲ್ಲಿ ಈ ಚಿತ್ರಗಳ ಪ್ರಿಂಟ್ ತರಲು ಹೇಳಿದ್ದ ಜಾನಕಿರಾಮನಿಗೆ ಶಹಭಾಸ್ ಹೇಳೋಣ.
Posted by ಹರಟೆ ಮಲ್ಲ at 10:25 AM 9 comments Links to this post
Labels:
Friday, 1 February, 2008

ಗೀತೆ-ಗಾಯನ
ಇದು ನಾನು ಬರೆದಿರುವ ಅತೀ ಸಣ್ಣಕತೆ.ಹರೀಶ ಕವನ ಬರೆದ. "ಅಲೆಗಳ ತೀರದಲ್ಲಿ ಏನೀ ನಿನ್ನ ಮೌನ?".ಉತ್ತರ ಭಾರತದ ಗಾಯಕ ಹಾಡಿದ. "ಹಲೆಗಳ ತೀರದಲಿ ಏನೀ ನಿಮ್ಮೌನ?"
Posted by ಹರಟೆ ಮಲ್ಲ at 9:25 AM 0 comments Links to this post
Labels:
Older Posts
Subscribe to: Posts (Atom)
window.google_render_ad();
ನನ್ನ ಬಗ್ಗೆ, ನನ್ನಿಂದಲೆ...
Shivananda.P Magod(Honnavara)
ಬೆಂಗಳೂರು, ಕರ್ನಾಟಕ, India
ಹಣೆಪಟ್ಟಿಗಳು
ಕೈಮರ (4)
ಚಾರಣ (8)
ಸಣ್ಣ ಕತೆ (3)
ಸುಲಲಿತ ಪ್ರಭಂದ (3)

ಇಲ್ಲಿಯವರೆಗೆ
2008 (5)
December (1)
ಮುಕ್ತಿ ಹೊಳೆ
April (1)
ಕುಂಟಿನಿ pages
February (2)
Beach Trek
ಗೀತೆ-ಗಾಯನ
January (1)
ಚಿಕ್ಕ ಊರಿಗೆ ಹೊರಟ
2007 (13)
November (2)
2007 ಕರ್ನಾಟಕದ ರಾಜಕೀಯ
ಕೊಡಚಾದ್ರಿ -6
October (1)
ಕೊಡಚಾದ್ರಿ -5
September (1)
ಕೊಡಚಾದ್ರಿ -4
August (3)
ಕೊಡಚಾದ್ರಿ-3
ಕೊಡಚಾದ್ರಿ -2
ಕೊಡಚಾದ್ರಿ -1
July (6)
ಇಣುಕಿ ನೋಡೋಣ
ಬಾಗಿಲಿಂದಾಚೆ...
ಚಿಕ್ಕವನು
ಚದುರಂಗ... ಇಲ್ಲ ರಣರಂಗ?
ಮದುವೆ... ವಾದ್ಯ...
ಬರೀಯೊಣು ಬಾರ

adike adige

ಓದಿದ್ರಾ ವಿಸಾರಾವಾ?? ಪ್ಯಾಪರ್ನಾಗ್ ಬಂದಿತ್ತು ಇವತ್ತು. ಸಿಮೊಗಾದಾಗೆ ಹೊಸಾ ಮಂಡಿ ಮಾಡ್ಯಾರಂತೆ! ನಮ್ಮೋವು ಅಡಿಕೆಯಾ ಕಾಂಪ್ಲಿಮೀಟರ್ನಾಗೆ (Computer) ಮಾರ್ಕ್ಯಬೈದಂತೆ, ದಲ್ಲಾಳಿಯೆ ಇಲ್ಲಂತೆ, ಇಂಟ್ರುನೆಟ್ಟು ಸಾಕಂತೆ. ಹೆಂಗೈತೆ ಸುದ್ದಿ??ಮೊನ್ನೆಗಂಟಾ ನಮ್ಮ್ ರಾಮಿ ಹೇಳ್ತುದ್ಲು, ಅಡಿಕೆಗೆ ರೇಟ್ ಬರಾದಿಲ್ಲ, ಮಾರ್ಕೆಟ್ನಾಗೆ ತಗಣಾದಿಲ್ಲ ಅಂತವಾ. ಇವಗಾ ಎಲ್ಲಾದಕ್ಕು ಕಂಪ್ಲಿಮೀಟರ್ ಬಂದೈತೆ, ನಮ್ಗು ವಸಿ ಒಳ್ಳೆದಾಕತಿ.. ಹೆಂಗ್ ನಡಿತೈತಂತೆ ಗೊತ್ತಾ ಕಂಪ್ಲಿಮೀಟರ್ ಮಂಡಿ, ನಮ್ ಅಯ್ನೋರ್ ತಾವ ಐತಲ ಕಂಪ್ಲಿಮೀಟರ್ ಅದ್ರಗೇ ರೇಟ್ ಬರಿಬೇಕಂತೆ, ಅದನ್ನಾ ಮಂಡಿಗ್ ಬರೊ ಗಿರಾಕಿಗಳು ನೋಡ್ಕ್ಯಂಡು, ಅವ್ರ್ ರೇಟ್ ಹಚ್ತಾರಂತಮ್ಮಿ. ಅಮ್ಯಾಕೆ ಯವಾರ ಕುದ್ರಿದ್ರೆ ನಮ್ದು ಅಡಿಕೆ ಮಂಡಿಕೆ ಕಳ್ಸ್ತುವು. ಅವ್ರು ಅಯ್ನೋರಿಗೆ ದುಡ್ಡು ತಂದ್ ಕೊಡ್ತಾರಂತೆ. ಹಿಂಗೆ ಇದ್ರೆ ಅದೇನ್ ಅರಾಮಾಕತೋ ಎನೋ. ಇಸ್ಟ್ ವರ್ಸಾ ಬ್ಯಾಸಾಯಾ ಮಾಡಾಕ್ ಮುಂಚೆ ಮಂಡಿಲಿ ಸಾಲ ಇಸ್ಕ್ಯಂತುದ್ವಾ, ಕಡಿಕೆ ಅಡಿಕೆ ಮಾರಿ ಸಾಲ ತೀರ್ಸ್ತುದ್ವು. ಇನ್ಮ್ಯಾಕೆ ಹೆಂಗ್ ಆಕತೋ ಎನೊ. ಮಂಡಿಲಿ ಅಡಿಕೆ ಹಾಕಿದ್ರು ಸಾಲ ಕೊಡ್ತುದ್ರು…ಅಲ್ಲಾ ಈ ಕಂಪ್ಲಿಮೀಟರ್ನಾಗೆ ಅಂತದ್ ಏನೈತಿ ಅಂತ??? ಎಲ್ಲಾದಕ್ಕು ಕಂಪ್ಲಿಮೀಟರ್ ಬೇಕೇ ಬೇಕು ಅಂತಾರಲ.. ಹಿಂಗೆ ಆಗ್ತಿದ್ರೆ ಕಲ್ಟಿನೇಗ್ಲು (Cultivator) ಬದ್ಲು ಕಂಪ್ಲಿಮೀಟರ್ ತಂದ್ರು ತರ್ಬೈದು ಮುಂದಿನ್ ಗದ್ದೆ ಬ್ಯಾಸಾಯಕ್ಕೆ. ಇವಾಗ ಗದ್ದೆ ಅಕ್ಕುಪತ್ರ, ಪಾಣಿ ಎಲ್ಲ ಕಂಪ್ಲಿಮೀಟರ್ನಾಗೇ ಕೊಡ್ತಾರೆ. ಮುಂದೆ ಗದ್ದೆನುವ ಕಂಪ್ಲಿಮೀಟರ್ನಾಗೆ ತೋರ್ಸ್ತಾರೋ ಎನೊ. ಕಂಪ್ಲಿಮೀಟರ್ನಾಗೆ ಬ್ಯಾಸಾಯಾ ಮಾಡ್ಕ್ಯಂಡು ಬದುಕ್ಬೇಕಾಗ್ತತಿ ಮುಂದೆ.ಇವಾಗಾಗ್ಲೆ ಟ್ಯಾಟ್ರಿ (tractor), ಕಲ್ಟಿನೇಗ್ಲು ಬಂದೆನೆಯ ನಮ್ ದೀವ್ನಾಯಕ್ರು ಹುಡುಗ್ರು ಗದ್ದಿಗೆ ಹೊಗಾದಿಲ್ಲ. ಮಳಿ ಬಿದ್ಮ್ಯಾಗೆ ಒಂದ್ಕಿತ ಹನುಮಂತಿ ಟ್ಯಾಟ್ರಿಲೋ, ಅಂಗಡಿ ಸಿದ್ದಪ್ಪನ್ ಟ್ಯಾಟ್ರಿಲೊ ಕಲ್ಟಿನೇಗ್ಲು ಹೊಡ್ಸಿ ಭತ್ತ ಹಾಕ್ತಾರೆ. ನೆಕ್ಸ್ಟು ಕಂಪ್ಲಿಮೀಟರ್ನಾಗೆ ಭತ್ತ ಬಿತ್ತೋ ಹಂಗೆ ಆಗ್ಬಿಟ್ರೆ ನಮ್ ಹುಡ್ರು ಹನುಮಂತಿ ಅಂಗಡಿ ಮುಂದೆ ಕುನ್ತಂತಾರೆ ಶೆಕೆಂಡ್ಶು ಹೆಂಡ ಸಾರಾಯಿ ಕುಡ್ಕಂಡು.ಆಗಿರೊದು ಇಷ್ಟೆ: ನವೆಂಬರ್ 28ರಂದು National Spot Exchange Limited (NSEL) ಶಿವಮೊಗ್ಗಾದಲ್ಲಿ ತನ್ನ ಮೊದಲ Internet-based ಅಡಿಕೆ ಮಾರಾಟ ಕೇಂದ್ರ ಉದ್ಘಾಟನೆ ಮಾಡಿದೆ. ಸಧ್ಯಕ್ಕೆ ಕೆಂಪಡಿಕೆ ವ್ಯವಹಾರ ಮಾತ್ರ ನಡೆಯುತ್ತದೆ. ಮುಂದೆ ಚಾಲಿ, ಮೆಕ್ಕೆ ಜೋಳ ಎಲ್ಲಾದನ್ನು ಇದ್ರಲ್ಲೆ ಮಾರೋ ವ್ಯವಸ್ತೆ ಮಾಡುತ್ತಾರಂತೆ. ಇದ್ರಿಂದ ಅಡಿಕೆ ಬೆಳೆಗಾರರಿಗೆ ಏನ್ ಏನ್ ಉಪಯೋಗ ಅಗತ್ತೆ ಅನ್ನೊದು ಇನ್ನೂ ಸರಿಯಾಗಿ ತಿಳಿದು ಬಂದಿಲ್ಲ. (ಉಪಯೋಗ ಅಂದ್ರೆ ಗೊತ್ತಲ, ಮೊದ್ಲೆ ಸಾಲ ಸಿಗತ್ತೊ ಇಲ್ವೊ ಅನ್ನೊದು ಅಷ್ಟೆ).The National Spot Exchange Ltd (NSEL), India's first online spot trading platform, promoted by Financial Technologies India Limited (FTIL), Multi Commodity Exchange (MSE) and National Agricultural Co-operative Marketing Federation of India (NAFED).In the initial stage, the exchange is planning to launch arecanut, black pepper, castor seed, coriander, cumin seed, cotton (long and medium) gold, rubber, silver, tur and urad for trading. In the next phase, the exchange may start spot trading in other commodities like industrial metals, fertilizers and pesticides.As of now, agri-commodities will be launched with production areas as delivery centers of Gujarat, Maharashtra, Karnataka, Kerala, and Bihar. Physical delivery will be on the basis of T+1 and T+3.